ಕಿನ್ಯಾ: ಭಾರತದ 73ನೇ ಗಣರಾಜ್ಯೋತ್ಸವದ ಅಂಗವಾಗಿ ಎಸ್.ಎಸ್.ಎಫ್ ಕಿನ್ಯ ಸೆಕ್ಟರ್ ವತಿಯಿಂದ ಪುಸ್ತಕ ಹಸ್ತಾಂತರ ಕಾರ್ಯಕ್ರಮವು ಕಿನ್ಯಾ ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ನಡೆಯಿತು.
ರಾಜ್ಯ ಪ್ರತಿಭೋತ್ಸವದ ಪ್ರತಿಭೆ ಹಾಫಿಝ್ ಕೆ.ಎಂ. ಸಈದ್ ಮೀಂಪ್ರಿ ಕಾರ್ಯಕ್ರಮವನ್ನು ಉದ್ದೇಶಿಸಿ ಸವಿಸ್ತಾರವಾಗಿ ಮಾತನಾಡಿದರು. ಸಈದ್ ರವರ ಭಾಷಣಕ್ಕೆ ಪಂಚಾಯತ್ ಪಿ.ಡಿ.ಒ ಮೆಚ್ಚುಗೆ ವ್ಯಕ್ತಪಡಿಸಿ, ಸೆಕ್ಟರ್ ಸಮಿತಿಯ ಕಾರ್ಯಕ್ರಮಕ್ಕೆ ಅಭಿನಂದನೆ ಸಲ್ಲಿಸಿದರು.ಸೆಕ್ಟರ್ ಅಧ್ಯಕ್ಷರಾದ ನೌಫಲ್ ಅಹ್ಸನಿ ಪುಸ್ತಕ ಓದುವುದರ ಮಹತ್ವದ ಕುರಿತು ವಿಷಯ ಮಂಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸಿಬ್ಬಂದಿಗಳು, ಸದಸ್ಯರುಗಳಾದ ಸಯ್ಯಿದ್ ತ್ವಾಹಾ, ಫಾರೂಕ್ ಕಿನ್ಯಾ, ಫಯಾಝ್ ಕಿನ್ಯಾ, ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಆಶಿಕ್, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಕೂಡಾರ, ಕೋಶಾಧಿಕಾರಿ ಹುಸೈನಾರ್ ಹಾಗೂ ಸೆಕ್ಟರ್ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ