ಮಂಗಳೂರು: ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾದ ಜನಪ್ರಿಯ ಶಾಸಕರಾದ ಸನ್ಮಾನ್ಯ ಯುಟಿ ಖಾದರ್ ಅವರನ್ನು ಮಾಜಿ ಮೇಯರ್ ಕೆ.ಅಶ್ರಫ್ ಅಭಿನಂದಿಸಿದ್ದಾರೆ.
ಕರ್ನಾಟಕ ರಾಜ್ಯ ದ ಮಾಜಿ ಸಚಿವರು, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರು, ಕೆ.ಪೀ.ಸಿ.ಸಿ ಕಾರ್ಯದರ್ಶಿಯು ಆಗಿರುವ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ರವರು ಪ್ರಸ್ತುತ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಉಪನಾಯಕರಾಗಿ ಆಯ್ಕೆಯಾಗಿದ್ದು, ಅವರು ರಾಜ್ಯ ಕಾಂಗ್ರೆಸ್ ಪಕ್ಷದ ನಾಲ್ಕನೇ ಶ್ರೇಯಾಂಕದ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಭವಿಷ್ಯದಲ್ಲಿ ರಾಜ್ಯ ರಾಜಕೀಯದಲ್ಲಿ ಯು.ಟಿ.ಖಾದರ್ ರವರಿಂದ ಜನತೆಗೆ ಉತ್ತಮ ಆಡಳಿತವನ್ನು ನಿರೀಕ್ಷಿಸುವಂತಾಗಲಿ, ಅವರ ರಾಜಕೀಯ ಜೀವನಕ್ಕೆ ಶುಭವಾಗಲಿ ಎಂದು ಹಾರೈಸುತ್ತೇನೆ.
ಕೆ.ಅಶ್ರಫ್.
ಮಾಜಿ ಮೇಯರ್, ಮಂಗಳೂರು.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ