ಮಲ್ಲೂರು : SSF ಮಲ್ಲೂರು ಶಾಖೆಯ ವತಿಯಿಂದ ಫೆಬ್ರವರಿ 6,7 , 8 ,ರಂದು ನಡೆಯಲಿರುವ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಸುನ್ನೀ ಕೋ-ಓರ್ಡಿನೇಶನ್ ಕಮಿಟಿ ಗುರುಪುರ ಕೈಕಂಬ ಇದರ ಅಂಗ ಸಮಿತಿಗಳಾದ SJU, SJM, SMA, SYS, SSF, SBS ಕರೆ ನೀಡಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಪ್ರತ್ಯೇಕವಾಗಿ ಲಕ್ಷಾಂತರ ವಿಶ್ವಾಸಿಗಳ ಪಾಲಿಗೆ ಅಭಯ ಕೇಂದ್ರವಾದ ಮದನೀಯಂ ಮಜ್ಲಿಸ್ ನಡೆಯಲಿದ್ದು ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸಿದ್ದಾರೆ.
ಸದ್ರಿ ಈ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಸುನ್ನೀ ಕೋ-ಓರ್ಡಿನೇಶನ್ ಕಮಿಟಿ ಗುರುಪುರ ಕೈಕಂಬ ಇದರ ಪ್ರಧಾನ ಕಾರ್ಯದರ್ಶಿ ಕೆ ಹೆಚ್ ಯು ಶಾಫಿ ಮದನಿ ಕರಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ