ಹಿಜಾಬ್ ಒಂದು ಅನಗತ್ಯ ವಿವಾದವಾಗಿತ್ತು.
ಧಾರ್ಮಿಕ ವಸ್ತ್ರಗಳನ್ನು ನಿಷೇಧಿಸುವ ಕಾನೂನು ಭಾರತದಲ್ಲಿ ಎಲ್ಲೂ ಇಲ್ಲ. ಸಮಯ ಸಂದರ್ಭಕ್ಕೆ ಅನುಗುಣವಾಗಿ ಏನಾದರು ಬದಲಾವಣೆ ತರುವುದಾದರೆ ಕಾಲೇಜು ಅಡಳಿತ ಮಂಡಲಿ ಮತ್ತು ವಿದ್ಯಾರ್ಥಿಗಳ ಪೊಷಕರ ಜೊತೆ ಮಾತಕತೆ ನಡೆಸಿ ಸಮಸ್ಯೆಯನ್ನ ಬಗೆಹರಿಸುದರ ಬದಲಾಗಿ ಏಕಾಏಕಿ ಹಿಜಾಬ್ ತೆಗೆದು ಕಾಲೇಜು ಪ್ರವೆಶಸಿಬೇಕು ಎಂದು ಗೇಟು ಹಾಕುವ ಕಾಲೆಜು ಪ್ರಾಂಶುಪಾಲರ ನಡೆ ಭಾರೀ ಚರ್ಚೆಗೆ ಗುರಿಯಾಗಿದೆ ಎಂದು ಕರವೇ ವಕ್ತಾರ ಮೌಶೀರ್ ಅಹ್ಮದ್ ಸಾಮಣಿಗೆ ಹೇಳಿದ್ದಾರೆ.
ಕಾಲೆಜು ಕ್ಯಾಲೆಂಡರ್ ನಲ್ಲೆ ಹಿಜಾಬ್ ಹಾಕಲು ಅವಕಾಶ ಸೂಚಿಸಿದ್ದು, ಕಾಲೇಜು ಮಂಡಳಿ ರಾಜಕೀಯಕ್ಕಾಗಿ ರಂಗು ಬದಲಿಸಿದ್ದಂತಿದೆ.
ಹಿಜಾಬ್ ವಿವಾದವನ್ನು ರಾಜ್ಯ ಸರ್ಕಾರ ನ್ಯಾಯಪಕ್ಷಪಾತಿಯಾಗಿ ಸರಿಪಡಿಸಬೇಕು. ಇಲ್ಲವಾದಲ್ಲಿ ಇದು ರಾಜ್ಯಾದ್ಯಂತ ಕೋರೋನಾ ವೈರಸ್ ಗಿಂತಲೂ ವೇಗವಾಗಿ ಹಬ್ಬುವ ಸಾಧ್ಯತೆ ಇದೆ.
ಕರಾವಳಿ ಪ್ರದೇಶ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಇಂಥ ವಿಷಯಗಳಲ್ಲಿ ರಾಜಕೀಯ ನಡೆಸುವುದು ಅಕ್ಷ್ಯಮ್ಯ. ಹಿಜಾಬ್ ವಿವಾದದಿಂದ ವಿದ್ಯಾರ್ಥಿಗಳ ಶ್ಯೆಕ್ಷಣಿಕ ಜೀವನಕ್ಕೆ ಅಡಚಣೆಯಾಗಲಿದೆ, ಅಲ್ಲದೆ ಶಾಂತಿ ಪ್ರಿಯ ಜಿಲ್ಲೆಯನ್ನ ಅಶಾಂತಿಯ ಜ್ವಾಲೆಗೆ ತಲ್ಲುವುದು ಸಲ್ಲದು. ಯಾರೇ ಅದರೂ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ