ಮಂಗಳೂರು :ಹಿಜಾಬ್ ಮುಸ್ಲಿಮ್ ಸ್ತ್ರೀಯರ ಸಾಂವಿಧಾನಿಕ ಮತ್ತು ಧಾರ್ಮಿಕ ಹಕ್ಕು,ಧಾರ್ಮಿಕ ಸರ್ವ ಹಕ್ಕುಗಳನ್ನು ರಕ್ಷಿಸಲು ನಾವು ಬದ್ದರಿದ್ದೇವೆ. ಈ ಹಕ್ಕುಗಳನ್ನು ,ಅದರ ಜೊತೆಗೆ ಸಾರ್ವತ್ರಿಕ ಶಿಕ್ಷಣ ಮತ್ತು ದೇಶಪ್ರೇಮವನ್ನು ನಾವು ಚೆನ್ನಾಗಿಯೇ ಬಲ್ಲೆವು.
ಧಾರ್ಮಿಕ ಸಂಪ್ರದಾಯದ ರಕ್ಷಣೆ, ಶಿಕ್ಷಣ ಮತ್ತು .ದೇಶ ಪ್ರೇಮ ನಮ್ಮ ರಕ್ತದಲ್ಲಿ ದೆ. ಇದರ ಪಾಠವನ್ನು ನಮಗೆ ಒಂದು ರಾಜಕೀಯ ಪಕ್ಷದ ವಕ್ತಾರೆ ಸುರಯ್ಯಾ ಅಂಜುಮ್ ನಿಂದ ಕಲಿತು ಕೊಳ್ಳುವ ಅನಿವಾರ್ಯತೆ ಈವರೆಗೆ ಸೃಷ್ಟಿಯಾಗಿಲ್ಲ . ಸುರಾಯ್ಯ ಅಂಜುಮ್ ತಾನು ಪ್ರತಿನಿಧಿಸುವ ಪಕ್ಷದಿಂದ ಹಿಜಾಬ್ ಅನ್ನು ವಿರೋಧಿಸುವ ರಾಷ್ಟ್ರೀಯ ಪಕ್ಷಕ್ಕೆ ಪಕ್ಷಾಂತರ ಗೊಂಡರೆ ಇನ್ನೂ ಹೆಚ್ಚಿನ ಪ್ರಚಾರ ಗಿಟ್ಟಿಸ ಬಹುದು.
ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಒಂದು ನಿರ್ಧಿಷ್ಟ ಧರ್ಮದ ಮಹಿಳೆಯರ ಸಾಂವಿಧಾನಿಕ ಹಕ್ಕನ್ನು ಹೀಯಾಳಿಸಿದರೆ ಮತ್ತು ತೆಗಳಿದರೆ ಸಾಮೂಹಿಕ ಬಹಿಷ್ಕಾರಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚು ಎಂದು ಸುರಯ್ಯ ಅಂಜುಮ್ ಅರ್ಥ ಮಾಡಿ ಇತರರಿಗೆ ಭೋಧನೆ ಮಾಡುವುದು ಒಳಿತು.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ