ಕೊಪ್ಪಳ: ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೊಪ್ಪಳ ಜಿಲ್ಲಾ ನಾಯಕರ ವತಿಯಿಂದ ನೂತನವಾಗಿ ಚಾರ್ಜ್ ತೆಗೆದುಕೊಂಡ ಕೊಪ್ಪಳ ಜಿಲ್ಲಾ ವಖ್ಫ್ ಅಧಿಕಾರಿಯನ್ನು ಸನ್ಮಾನಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರಾದ ಸಯ್ಯಿದ್ ಮೌಲಾನಾ ಖ್ವಾಜಾ ಪಾಷ ಹಾಗೂ ಕೊಪ್ಪಳ ಜಿಲ್ಲಾS.Y.S ಅಧ್ಯಕ್ಷರಾದ ಮೌಲಾನಾ ನಝೀರ್ ಅಹ್ಮದ್,SSF ಕೊಪ್ಪಳ ಜಿಲ್ಲಾ ಮಾಜಿ ಪ್ರ.ಕಾರ್ಯದರ್ಶಿ ಹಾಫಿಳ್ ಸಯ್ಯಿದ್ ಸಲೀಂ, ಖಾಝಿ ಗುಲಾಂ ಹುಸೇನ್ ನೂರಿ ಬೂದುಗುಂಪ (SSF ಕರ್ನಾಟಕ ರಾಜ್ಯ ಮಾಜಿ ಡೆಫ್ಟಿ ಪ್ರೆಸಿಡೆಂಟ್) SSF ಕೊಪ್ಪಳ ಜಿಲ್ಲಾ ನಾಯಕರಾದ ಟಿ.ಎಸ್ ಹಾಶಿಮಿ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ