ಕುಶಾಲನಗರ : ಇಲ್ಲಿನ ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲಿನಲ್ಲಿ ಗೂಂಡಾಗಳಿಂದ ಹಲ್ಲೆಗೊಳಗಾದ ಎಸ್ಸೆಸ್ಸೆಫ್ ಕಾರ್ಯಕರ್ತ ರಾಝಿಕ್ ನನ್ನು ಎಸ್ಸೆಸ್ಸೆಫ್ ಕೊಡಗು ಜಿಲ್ಲಾ ಸಮಿತಿ ನಾಯಕರು ಭೇಟಿ ಮಾಡಿ, ಘಟನೆಯ ಸಮಗ್ರ ವಿವರನ್ನು ಪಡೆದು ಆರೋಗ್ಯವನ್ನು ವಿಚಾರಿಸಿದರು.
ಕುಶಾಲನಗರ ವೃತ್ತ ನಿರೀಕ್ಷಕರನ್ನು ಭೇಟಿ ಮಾಡಿ ಪುಕಾರಿನ ಸಂಪೂರ್ಣ ವಿವರನ್ನು ಪಡೆದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮವನ್ನು ಕೈಗೊಳ್ಳಲು ಆಗ್ರಹಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಕ್ಷಮಾ ಮಿಶ್ರಾ ಅವರ ಕಛೇರಿಗೆ ಭೇಟಿ ಮಾಡಿ ಇದರಲ್ಲಿ ಶಾಮೀಲಾಗಿರುವ ಪ್ರತಿಯೊಬ್ಬರನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ, ಅದೇ ರೀತಿ ಅಮಾಯಕನಾದ ರಾಝಿಕ್ ನ ಮೇಲೆ ಹಲ್ಲೆ ಮಾಡಿದಂತಹ ಪೋಲಿಸರ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಜುನೈದ್ ಅಮ್ಮತಿ, ಯೂಸುಫ್ ಝೈನಿ ಇದ್ದರು.


















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ