ಕುಶಾಲನಗರ : ಇಲ್ಲಿನ ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲಿನಲ್ಲಿ ಗೂಂಡಾಗಳಿಂದ ಹಲ್ಲೆಗೊಳಗಾದ ಎಸ್ಸೆಸ್ಸೆಫ್ ಕಾರ್ಯಕರ್ತ ರಾಝಿಕ್ ನನ್ನು ಎಸ್ಸೆಸ್ಸೆಫ್ ಕೊಡಗು ಜಿಲ್ಲಾ ಸಮಿತಿ ನಾಯಕರು ಭೇಟಿ ಮಾಡಿ, ಘಟನೆಯ ಸಮಗ್ರ ವಿವರನ್ನು ಪಡೆದು ಆರೋಗ್ಯವನ್ನು ವಿಚಾರಿಸಿದರು.
ಕುಶಾಲನಗರ ವೃತ್ತ ನಿರೀಕ್ಷಕರನ್ನು ಭೇಟಿ ಮಾಡಿ ಪುಕಾರಿನ ಸಂಪೂರ್ಣ ವಿವರನ್ನು ಪಡೆದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮವನ್ನು ಕೈಗೊಳ್ಳಲು ಆಗ್ರಹಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಕ್ಷಮಾ ಮಿಶ್ರಾ ಅವರ ಕಛೇರಿಗೆ ಭೇಟಿ ಮಾಡಿ ಇದರಲ್ಲಿ ಶಾಮೀಲಾಗಿರುವ ಪ್ರತಿಯೊಬ್ಬರನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ, ಅದೇ ರೀತಿ ಅಮಾಯಕನಾದ ರಾಝಿಕ್ ನ ಮೇಲೆ ಹಲ್ಲೆ ಮಾಡಿದಂತಹ ಪೋಲಿಸರ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಜುನೈದ್ ಅಮ್ಮತಿ, ಯೂಸುಫ್ ಝೈನಿ ಇದ್ದರು.


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ