ಕುಶಾಲನಗರ : ಇಲ್ಲಿನ ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲಿನಲ್ಲಿ ಗೂಂಡಾಗಳಿಂದ ಹಲ್ಲೆಗೊಳಗಾದ ಎಸ್ಸೆಸ್ಸೆಫ್ ಕಾರ್ಯಕರ್ತ ರಾಝಿಕ್ ನನ್ನು ಎಸ್ಸೆಸ್ಸೆಫ್ ಕೊಡಗು ಜಿಲ್ಲಾ ಸಮಿತಿ ನಾಯಕರು ಭೇಟಿ ಮಾಡಿ, ಘಟನೆಯ ಸಮಗ್ರ ವಿವರನ್ನು ಪಡೆದು ಆರೋಗ್ಯವನ್ನು ವಿಚಾರಿಸಿದರು.
ಕುಶಾಲನಗರ ವೃತ್ತ ನಿರೀಕ್ಷಕರನ್ನು ಭೇಟಿ ಮಾಡಿ ಪುಕಾರಿನ ಸಂಪೂರ್ಣ ವಿವರನ್ನು ಪಡೆದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮವನ್ನು ಕೈಗೊಳ್ಳಲು ಆಗ್ರಹಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಕ್ಷಮಾ ಮಿಶ್ರಾ ಅವರ ಕಛೇರಿಗೆ ಭೇಟಿ ಮಾಡಿ ಇದರಲ್ಲಿ ಶಾಮೀಲಾಗಿರುವ ಪ್ರತಿಯೊಬ್ಬರನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ, ಅದೇ ರೀತಿ ಅಮಾಯಕನಾದ ರಾಝಿಕ್ ನ ಮೇಲೆ ಹಲ್ಲೆ ಮಾಡಿದಂತಹ ಪೋಲಿಸರ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಜುನೈದ್ ಅಮ್ಮತಿ, ಯೂಸುಫ್ ಝೈನಿ ಇದ್ದರು.


















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್