ಮಂಗಳೂರು : ಅಪ್ರಾಪ್ತ ಶಾಲಾ ವಿದ್ಯಾರ್ಥಿನಿಯನ್ನು ಆರೋಪಿಯಂತೆ ಅಟ್ಟಾಡಿಸಿ ವೀಡಿಯೋ ಮಾಡಿ ಅವಮಾನ ಮಾಡಿದ ಮಾಧ್ಯಮವೊಂದರ ವರದಿಗಾರನ ಅತಿರೇಕದ ವರ್ತನೆ ಖೇದಕರವಾಗಿದ್ದು. ಇದೇ ರೀತಿ ಹಿಜಾಬ್ ವಿಷಯದಲ್ಲಿ ರಾಜ್ಯದ ಕೆಲವು ಮಾಧ್ಯಮಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟವಾಡುತ್ತಿರುವುದು ಕೂಡ ಖಂಡನೀಯ ಎಂದು ಎಸ್ಸೆಸ್ಸೆಫ್ ಸೆಕ್ರೇಟರಿಯೇಟ್ ತಿಳಿಸಿತು.
ವಸ್ತುನಿಷ್ಠ ವರದಿಗಳ ಮೂಲಕ ನಾಡಿನ ಶಾಂತಿ ಸೌಹಾರ್ದತೆಯನ್ನು ಕಾಪಾಡಬೇಕಾಗಿರುವುದು ಮಾದ್ಯಮ ಧರ್ಮವಾಗಿದ್ದು ಅದಕ್ಕೆ ವಿರುದ್ಧವಾಗಿ ಬೇಕಾಬಿಟ್ಟಿ ವರದಿ ಪ್ರಕಟಿಸುವ ಮಾಧ್ಯಮಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.
ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮಂಗಳೂರು, ಕೋಶಾಧಿಕಾರಿ ಹಾಫಿಝ್ ಸುಫ್ಯಾನ್ ಸಖಾಫಿ, ಸಫ್ವಾನ್ ಚಿಕ್ಕಮಗಳೂರು, ರವೂಫ್ ಖಾನ್ ಉಡುಪಿ, ರಹೀಂ ಕಾರ್ಕಳ, ಮುನೀರ್ ಸಖಾಫಿ ಉಳ್ಳಾಲ, ಶರೀಫ್ ಕೊಡಗು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ