ಕಲ್ಲಡ್ಕ: ತಾಜುಲ್ ಉಲಮಾ ಮದ್ರಸ ಬೋಳಂತೂರು, ನಾರಂಕೊಡಿ ಇದರ ಆಶ್ರಯದಲ್ಲಿ
ತಾಜುಲ್ ಉಲಮಾ,ನೂರುಲ್ ಉಲಮಾ, ಶಂಸುಲ್ ಉಲಮಾ,ಸುರಿಬೈಲ್ ಉಸ್ತಾದ್ ಹಾಗೂ P. A ಉಸ್ತಾದ್ ಅನುಸ್ಮರಣೆ ಹಾಗೂ ಮದನಿಯಂ ಮಜ್ಲಿಸ್ ಕಾರ್ಯಕ್ರಮವು ದಿನಾಂಕ 20 ಫೆಬ್ರವರಿ 2022ಕ್ಕೆ ಕಲ್ಲಡ್ಕ ಸಮೀಪದ ಬೋಳಂತೂರು ನಾರಂಕೊಡಿಯಲ್ಲಿ ನಡೆಯಲಿದೆ.
ಸಂಜೆ 4:30 ಕ್ಕೆ ಅನುಸ್ಮಾರಣೆ ಕಾರ್ಯಕ್ರಮವು ನಡೆಯಲಿದ್ದು
6:30 ಕ್ಕೆ ಮದನಿಯಂ ಅಬ್ದುಲ್ ಲತೀಫ್ ಸಖಾಫಿ ರವರ ನೇೃತ್ವದಲ್ಲಿ ಮದನಿಯಂ ಮಜ್ಲಿಸ್ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಅಸ್ಸೆಯ್ಯದ್ ಇಬ್ರಾಹಿಂ ಪೂಕುಂಞಿ ತಂಙಳ್ ಉದ್ಯಾವರ, ಅಸ್ಸೆಯದ್ ಹಾಮಿದ್ ಅಸ್ಸಖಾಪ್ ತಂಙಳ್ ನಾದಪುರಂ, ಅಸಯ್ಯದ್ ಶಿಯಬುದ್ದಿನ್ ತಂಙಳ್ ಮದಕ, ಮಂಚಿ ಉಸ್ತಾದ್, ಮೌಲಾನ ಶಾಫಿ ಸಅದಿ ಬೆಂಗಳೂರು (ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರು) , C.H ಮಹಮ್ಮದಾಲಿ ಸಖಾಫಿ ದಾರುಲ್ ಅಶ್ ಅರಿಯ್ಯ, C.M ಅಬೂಬಕ್ಕರ್ ಲತಿಫೀ ಎಣ್ಮೂರು, ಅಲ್-ಹಾಜ್ ಸುಲೈಮಾನ್ ಮುಸ್ಲಿಯಾರ್ ನಾರ್ಶಾ, ಸುಲೈಮಾನ್ ಸಖಾಫಿ ಬೋಳಂತೂರು, ಹಮೀದ್ ಮದನಿ ನಾರಂಕೊಡಿ ಹಾಗೂ ಇನ್ನಿತರ ಉಲಮಾ ಉಮಾರ ನೇತಾರರು ಭಾಗವಹಿಸುವ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿದೆ ಎಂದು ಕಲ್ಲಡ್ಕ ಸೆಕ್ಟರ್ ಅಧ್ಯಕ್ಷರಾದ ಮಹಮ್ಮದ್ ಮಜೀದ್ ಕದ್ಕರ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ