ಇರಾ: ಇಲ್ಲಿನ ಪರಪ್ಪು ಶಾಖಾ ಸಮಿತಿ SSF ಸಾಂತ್ವನ ಯೋಜನೆಯ ಭಾಗವಾಗಿ ನಿರ್ಮಿಸಿದ ನೂತನ ಮನೆಯ ಉಧ್ಘಾಟನಾ ಕಾರ್ಯಕ್ರಮವು ನಾಳೆ (ಫೆ.20) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಅಹ್ಲ್ ಬೈತಿನ ಧನ್ಯ ವ್ಯಕ್ತಿ, ಸಮುದಾಯದ ಆಶಾ ಕಿರಣ ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ದುವಾ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದು, ಕರ್ನಾಟಕ ರಾಜ್ಯ SSF ಕೋಶಾಧಿಕಾರಿ, ಸುನ್ನೀ ಕಾರ್ಯಕರ್ತರ ಆವೇಶಭರಿತ ನಾಯಕರಾದ ಹಾಫಿಳ್ ಸುಫ್ಯಾನ್ ಸಖಾಫಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ಪರಪ್ಪು ಜುಮಾ ಮಸೀದಿಯ ಖತೀಬರಾದ ಅಬ್ದುಲ್ ಹಮೀದ್ ಸಖಾಫಿ, ಮೂಲೆ ಜುಮಾ ಮಸೀದಿಯ ಖತೀಬರಾದ ಹಾರಿಸ್ ಹನೀಫಿ, ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕರಾದ ಯು. ಟಿ. ಖಾದರ್, ಯುವ ಉದ್ಯಮಿ ಶಾಂತಿಭಾಗ್ ಜುಮಾ ಮಸೀದಿಯ ಅಧ್ಯಕ್ಷರೂ ಆದ ಹಾಜಿ ಮಹಮ್ಮದ್ ಕುತ್ತಾರ್,SSF ಯುನಿಟ್ ಅಧ್ಯಕ್ಷ ಫಾರೂಕ್ BM, ಪ್ರಧಾನ ಕಾರ್ಯದರ್ಶಿ ಮುಸ್ತಫ ಸಖಾಫಿ, ಜುಮಾ ಮಸೀದಿಯ ಅಧ್ಯಕ್ಷರಾದ ಯಂ. ಬಿ ಉಮ್ಮರ್ ಹಾಗೂ ಊರಿನ ಗಣ್ಯ ವ್ಯಕ್ತಿಗಳು, ಸಂಘಟನಾ ಹಿರಿಯ ನೇತಾರರು ಭಾಗವಹಿಸಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್