ಉತ್ತರ ಕರ್ನಾಟಕದ ವಿದ್ಯಾಸಂಸ್ಥೆ ಯಾದ ಮುಈನುಸುನ್ನಾ ಅಕಾಡೆಮಿ ಹಾವೇರಿ ,ದಮ್ಮಾಮ್ ಸಮಿತಿ ವತಿಯಿಂದ ಮುಸ್ಫಿರಾ ಅನಿವಾಸಿ ಕುಟುಂಬಗಳ ಸ್ನೇಹ ಸಂಗಮ ನಡೆಯಲಿದೆ.
ದಿನಾಂಕ 24-2-2022ರಂದು ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ,ದಮ್ಮಾಮ್ ನ ಅಲ್ ಹಿಲಾಲ್ ರಿಸೋರ್ಟ್, ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ….ಮುಸ್ಫಿರಾ ಕಾನ್ಫರೆನ್ಸ್ ಸ್ವಾಗತ ಸಮಿತಿ ಇದರ ಅಧ್ಯಕ್ಷ ರಾದ ಸಯ್ಯಿದ್ ಬಾವ ಬಣಕಲ್ ಬಜ್ಪೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಈನುಸುನ್ನಾ ಓವರ್ಸಿಸ್ ಕೌನ್ಸಿಲ್ ಇದರ ಅಧ್ಯಕ್ಷ ರು ,DKSC ಇದರ ಕಾರ್ಯಾಧ್ಯಕ್ಷ ರಾದ ಸಯ್ಯಿದ್ ಮುಹಮ್ಮದ್ ತಂಙಳ್ ಉಚ್ಚಿಲ ದುಆ ನಡೆಸಲಿದ್ದಾರೆ..KCF ಇದರ ಸೌದಿ ಅರೇಬಿಯ ರಾಷ್ಟ್ರೀಯ ಅಧ್ಯಕ್ಷ ರಾದ DP ಯೂಸುಫ್ ಸಖಾಫಿ ಬೈತಾರ್ ಉದ್ಘಾಟನೆ ಮಾಡಲಿದ್ದಾರೆ.
SSFರಾಜ್ಯ ಕಾರ್ಯದರ್ಶಿ ಹಾಗು ಮುಈನುಸುನ್ನಾ ಅಕಾಡೆಮಿ ಇದರ ಪ್ರಧಾನ ಕಾರ್ಯದರ್ಶಿ ಆದ ಕೆ.ಎಂ ಮುಸ್ತಫಾ ನಈಮಿ ಅಲ್ ಹಿಮಮಿ ಹಾವೇರಿ ಇವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ಸ್ರೀಯರಿಗೆ ವಿಶೇಷ ತರಬೇತಿ ಹಾಗು ಮಕ್ಕಳಿಗೆ ಸ್ಪರ್ಧೆ ಗಳನ್ನು ಏರ್ಪಡಿಸಲಾಗಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಫೈಝಲ್ ದಮ್ಮಾಮ್ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ