ಉಡುಪಿ: ಸ್ಕಾರ್ಫ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಖಂಡನೀಯ
ಮೂಲಭೂತ ಹಕ್ಕಾಗಿರುವ ಹಿಜಾಬನ್ನು ತರಗತಿಯಲ್ಲಿ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿ ಶಿಫಾ ಅವರ ತಂದೆ ಹೈದರ್ ಅಲಿ ಅವರಿಗೆ ಸೇರಿದ ‘ಬಿಸ್ಮಿಲ್ಲಾ ಹೊಟೇಲ್’ ಒಂದು ಗುಂಪು ಕಲ್ಲು ತೂರಾಟ ನಡೆಸಿದೆ. ಇದರಿಂದ ರೆಸ್ಟೋರೆಂಟ್ನ ಕಿಟಕಿ ಗಾಜುಗಳಿಗೆ ಹಾನಿ ಮಾಡಿದೆ.
ದುಷ್ಕರ್ಮಿಗಳ ಗುಂಪು ವಿಧ್ಯಾರ್ಥಿನಿಯ ಸಹೋದರ ಸೈಫ್ ಎಂಬವರ ಮೇಲೂ ಹಲ್ಲೆ ನಡೆಸಿದೆ ಈ ಒಂದು ಘಟನೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್, ಸಂಯುಕ್ತ ಜಮಾಅತ್, ಎಸ್ ವೈ ಎಸ್ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸಂಘಟನೆಗಳ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ತೀವ್ರವಾಗಿ ಖಂಡಿಸಿದ್ದಾರೆ.
ಈ ದುಷ್ಕರ್ಮಿಗಳನ್ನು ಕಂಡುಹಿಡಿದು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ