ಬೆಳ್ತಂಗಡಿ:ಮಾ.05 – ಪಾಪ್ಯುಲರ್ ಫ್ರಂಟ್ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ಇದರ ವತಿಯಿಂದ “ಬಡ ಕುಟುಂಬಕ್ಕೆ ಮನೆ”ಯೋಜನೆಯ 18ನೇ ಮನೆ ನಿರ್ಮಾಣಕ್ಕೆ ಕಾಜೂರಿನಲ್ಲಿ ಚಾಲನೆ ನೀಡಲಾಯಿತು.
ಅಸ್ಸಯ್ಯದ್ ಕೆ.ಪಿ.ಎಸ್ ಝೈನುಲ್ ಆಬಿದೀನ್ ಜಮಾಲುಲೈಲಿ ತಂಙಳ್ ಕಾಜೂರು ಇವರು ದುವಾಶೀರ್ವಾಚನ ನೆರೆವೇರಿಸಿದರು.
ಈ ಸಂದರ್ಭದಲ್ಲಿ ಕಾಜೂರು ಎಸ್ ವೈ ಎಸ್ ಅಧ್ಯಕ್ಷರಾದ ಅಬೂಬಕ್ಕರ್ ಕುಕ್ಕಾವು, ರಹ್ಮಾನಿಯ ಎಜುಕೇಶನಲ್ ಕಮಿಟಿ ಇದರ ಅಧ್ಯಕ್ಷರಾದ ಉಮರ್ ಕುಕ್ಕಾವು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಜೂರು ಇದರ ಅಧ್ಯಕ್ಷರೂ ಮಿತ್ತಬಾಗಿಲು ಗ್ರಾಮ ಪಂಚಾಯಿತ್ ಸದಸ್ಯರೂ ಆದ ಅಹಮದ್ ಕಬೀರ್ ಕಾಜೂರು, ಪೆರ್ದಾಡಿ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾದ ಉಮರ್ ಪೆರ್ದಾಡಿ ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ