ಕರ್ನಾಟಕ ರಾಜ್ಯ ಎಸ್ ಎಸ್ ಎಫ್ ವತಿಯಿಂದ ನಾಳೆ ಸಂಜೆ 4 30 ಗೆ ಸರಿಯಾಗಿ ಆನ್ಲೈನ್ ಮೂಲಕ ರಾಜ್ಯದಾದ್ಯಂತ ಮುತಅಲ್ಲಿಮರಿಗೆ ಈಜಿಪ್ಟ್ ನ ಅಲ್ ಅಝ್ಹರ್ ನ ರೌಲತುಲ್ ನಈಮ್ ಮುದರ್ರಿಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ ವಿದ್ವಾಂಸ ಶೈಖ್ ಅಹ್ಮದ್ ಅಝ್ಹರಿ ಯವರಿಂದ ಸೆಮಿನಾರ್ ನಡೆಯಲಿದೆ.

ಎಸ್ ಎಸ್ ಎಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಅಧ್ಯಕ್ಷತೆ ವಹಿಸಲಿದ್ದು ರಾಜ್ಯ ಕೋಶಾಧಿಕಾರಿ ಹಾಫಿಜ್ ಸುಫ್ಯಾನ್ ಸಖಾಫಿ ಉದ್ಘಾಟನೆ ಮಾಡಲಿದ್ದಾರೆ. ರಾಜ್ಯ ದಅವಾ ಸಿಂಡಿಕೇಟ್ ಸದಸ್ಯ ಹಬೀಬ್ ನೂರಾನಿ ಅಸ್ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಉಪಸ್ಥಿತರಿರುವರು ಎಂದು
ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ