ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಬಗ್ಗೆ ಶಿವಸೇನೆ,BSP ಮತ್ತು AIMIM ಅನ್ನು ಟೀಕಿಸಿದೆ. ಮಾಯಾವತಿ ಮತ್ತು ಅಸದುದ್ದೀನ್ ಓವೈಸಿ ಬಿಜೆಪಿ ಗೆಲುವಿಗೆ ಸಹಾಯ ಮಾಡಿದ್ದಾರೆ ಎಂದು ಶಿವಸೇನೆ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಆರೋಪಿಸಿದ್ದಾರೆ.
ಬಿಜೆಪಿಗೆ ನೀಡಿದ ಕೊಡುಗೆಗಾಗಿ ಪದ್ಮವಿಭೂಷಣ ಮತ್ತು ಭಾರತರತ್ನ ನೀಡಬೇಕು ಎಂದು ವ್ಯಂಗ್ಯವಾಡಿದರು. ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಯುಪಿ ಅವರ ರಾಜ್ಯವಾಗಿತ್ತು. ಆದರೆ, ಅಖಿಲೇಶ್ ಯಾದವ್ ಸ್ಥಾನ ಮೂರು ಪಟ್ಟು ಹೆಚ್ಚಾಗಿದೆ. 42ರಿಂದ 125ಕ್ಕೆ ಏರಿಕೆಯಾಗಿದೆ. ಮಾಯಾವತಿ ಮತ್ತು ಓವೈಸಿ ಬಿಜೆಪಿ ಗೆಲುವಿಗೆ ನೆರವಾದರು. ಆದ್ದರಿಂದ ಅವರಿಗೆ ಪದ್ಮವಿಭೂಷಣ ಮತ್ತು ಭಾರತ ರತ್ನ ನೀಡಬೇಕು ಎಂದು ರಾವತ್ ಸುದ್ದಿಗಾರರಿಗೆ ತಿಳಿಸಿದರು.
ಅದೇ ಸಮಯದಲ್ಲಿ, ಉತ್ತರಾಖಂಡದಲ್ಲಿ ಬಿಜೆಪಿ ಮುಖ್ಯಮಂತ್ರಿಯ ಸೋಲನ್ನು ರಾವತ್ ಎತ್ತಿ ತೋರಿಸಿದರು. ಗೋವಾದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳು ಸೋತಿದ್ದಾರೆ. ಪಂಜಾಬ್ ನಲ್ಲಿ ಪ್ರಧಾನಿ, ಗೃಹ ಸಚಿವರು, ರಕ್ಷಣಾ ಸಚಿವರು ಎಲ್ಲರೂ ಸೇರಿ ಭರ್ಜರಿ ಪ್ರಚಾರ ಮಾಡಿದರೂ ಸೋತಿದ್ದು ಯಾಕೆ? ಯುಪಿ, ಉತ್ತರಾಖಂಡ ಮತ್ತು ಗೋವಾ ಈಗಾಗಲೇ ನಿಮ್ಮದಾಗಿತ್ತು. ಹಾಗಾಗಿ ಪರವಾಗಿಲ್ಲ. ಯುಪಿಯಲ್ಲಿ ಕಾಂಗ್ರೆಸ್ ಮತ್ತು ಶಿವಸೇನೆಯ ಸೋಲಿಗಿಂತ ಪಂಜಾಬ್ನಲ್ಲಿ ನಿಮ್ಮದು ಬಲು ದೊಡ್ಡ ಸೋಲಾಗಿದೆ ಎಂದು ರಾವತ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ