ಮಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯ ಪ್ರಕಟಿಸಿದ ಹಿಜಾಬ್ ಬಗ್ಗೆಗಿನ ತೀರ್ಪು ಖೇದಕರ. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗ ಅಲ್ಲ, ಹಿಜಾಬ್ ಕಡ್ಡಾಯವಲ್ಲ ಎಂದು ತೀರ್ಪು ನೀಡಿರುವುದು ಅಸಾಂವಿಧಾನಿಕ,ಮೂಲ ಬೂತ ಹಕ್ಕು,ಧಾರ್ಮಿಕ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನಯಾಗಿದೆ.
ಈ ಸಂಭಂದ ನ್ಯಾಯಾಲಯದ ಸಲಹೆ ಮತ್ತು ಪರಿಗಣನೆ ಪ್ರಶ್ನಾತೀತ ಎಂದು ಭಾವಿಸುವುದು ತಪ್ಪು. ಹಿಜಾಬ್ ಮುಸ್ಲಿಮ್ ಮಹಿಳೆಯರ ಘನತೆ ಮತ್ತು ಸಂರಕ್ಷಣೆಯನ್ನು ಪ್ರತಿಪಾದಿಸುತ್ತದೆ. ಶೈಕ್ಷಣಿಕ ಸಂಸ್ಥೆಯಲ್ಲಿ ಸಮವಸ್ತ್ರದಲ್ಲಿ ಅದೇ ಬಣ್ಣದ ಶಿರ ಧಿರಿಸು ಧರಿಸುವಿಕೆಗೆ ನಿರ್ಭಂದ ಹೇರಿಕೆಯ ವಿರುದ್ಧ ಮುಸ್ಲಿಮ್ ಮುಖಂಡರು, ಉಲೇಮಾ ಸಂಘಟನೆಗಳು, ಮಹಿಳಾ ವರ್ಗ ಕಾನೂನಾತ್ಮಕ ಹೋರಾಟವನ್ನು ಮುಂದುವರಿಸಲಿದೆ ಎಂದು ಮುಸ್ಲಿಮ್ ಒಕ್ಕೂಟ ದ. ಕ. ಜಿಲ್ಲಾಧ್ಯಕ್ಷರಾದ ಕೆ.ಅಶ್ರಫ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)