ಮಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯ ಪ್ರಕಟಿಸಿದ ಹಿಜಾಬ್ ಬಗ್ಗೆಗಿನ ತೀರ್ಪು ಖೇದಕರ. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗ ಅಲ್ಲ, ಹಿಜಾಬ್ ಕಡ್ಡಾಯವಲ್ಲ ಎಂದು ತೀರ್ಪು ನೀಡಿರುವುದು ಅಸಾಂವಿಧಾನಿಕ,ಮೂಲ ಬೂತ ಹಕ್ಕು,ಧಾರ್ಮಿಕ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನಯಾಗಿದೆ.
ಈ ಸಂಭಂದ ನ್ಯಾಯಾಲಯದ ಸಲಹೆ ಮತ್ತು ಪರಿಗಣನೆ ಪ್ರಶ್ನಾತೀತ ಎಂದು ಭಾವಿಸುವುದು ತಪ್ಪು. ಹಿಜಾಬ್ ಮುಸ್ಲಿಮ್ ಮಹಿಳೆಯರ ಘನತೆ ಮತ್ತು ಸಂರಕ್ಷಣೆಯನ್ನು ಪ್ರತಿಪಾದಿಸುತ್ತದೆ. ಶೈಕ್ಷಣಿಕ ಸಂಸ್ಥೆಯಲ್ಲಿ ಸಮವಸ್ತ್ರದಲ್ಲಿ ಅದೇ ಬಣ್ಣದ ಶಿರ ಧಿರಿಸು ಧರಿಸುವಿಕೆಗೆ ನಿರ್ಭಂದ ಹೇರಿಕೆಯ ವಿರುದ್ಧ ಮುಸ್ಲಿಮ್ ಮುಖಂಡರು, ಉಲೇಮಾ ಸಂಘಟನೆಗಳು, ಮಹಿಳಾ ವರ್ಗ ಕಾನೂನಾತ್ಮಕ ಹೋರಾಟವನ್ನು ಮುಂದುವರಿಸಲಿದೆ ಎಂದು ಮುಸ್ಲಿಮ್ ಒಕ್ಕೂಟ ದ. ಕ. ಜಿಲ್ಲಾಧ್ಯಕ್ಷರಾದ ಕೆ.ಅಶ್ರಫ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ