ಕರ್ನಾಟಕ ಉಚ್ಛ ನ್ಯಾಯಾಲಯ ಹಿಜಾಬ್ ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ವಿಷಾದ ವ್ಯಕ್ತಪಡಿಸಿ ನಾಳೆ 17ನೇ ಮಾರ್ಚ್ 2022 ಗುರುವಾರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅತ್ಯಗತ್ಯ ಭಾಗವಲ್ಲ ಎಂದು ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಕರ್ನಾಟಕ ಬಂದ್ ನಡೆಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ.
ಮಾರ್ಚ್ 17 ಗುರುವಾರ ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಿಪಡಿಸಬೇಕು. ನ್ಯಾಯಕ್ಕಾಗಿ ಒತ್ತಾಯಿಸಿ ಈ ಬಂದ್ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿರಬೇಕು ಎಂದು ಅವರು ಹೇಳಿದ್ದಾರೆ. ಬಲವಂತದ ಬಂದ್ ನಡೆಸಬಾರದು. ಜಾಥಾ, ಮೆರವಣಿಗೆ ಕೂಡ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ