ಉಳ್ಳಾಲ: ರಾಜ್ಯ ದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದ.ಕ ಜಿಲ್ಲೆಯ ಕನ್ನಡದ ಕಟ್ಟಾಲು, ಸಮಾಜ ಸೇವಕ ಹಾಗೂ ಉದ್ಯಮಿ ಮೌಶೀರ್ ಅಹಮದ್ ಸಾಮಣಿಗೆ ಅವರಿಗೆ ಏಷ್ಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ (ಐ.ಎ.ಒ)
ಏಷ್ಯಾ ವೇದಿಕ್ ಪೌಂಡೆಶನ್ ವತಿಯಿಂದ
ತಮಿಳುನಾಡಿನ ಯಾದಗಿರಿಯ ಕ್ಲೆರ್ಟ ಮಾಹಲ್ ನಲ್ಲಿ ನಡೆದ ಡಾಕ್ಟರೇಟ್ ಪದವಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪದವಿ ಮತ್ತು ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸರಳ ಸಜ್ಜನಿಕೆಯ ಹ್ರದಯವಂತಿಕೆಯ ಎಲ್ಲ ವರ್ಗದ ಪ್ರಶಂಸೆಗೆ ಪಾತ್ರರಾದ ಇವರು ಮ್ಯೆ ಗೋಲ್ಡ್ ಗ್ರೂಪ್ ಮಾಲಕರಾಗಿದ್ದು ಪ್ರಸಕ್ತ
ಕರ್ನಾಟಕ ರಕ್ಷಣಾ ವೇದಿಕೆ ,ಇಂಟಕ್ ಕಾಂಗ್ರೆಸ್, ಪಿಯುಸಿಎಲ್ ,ಮುಸ್ಲಿಂ ಒಕ್ಕೂಟ, ಯೂತ್ ಪಾರಂ ಹಂಪನಕಟ್ಟ,ಸರ್ವ ದರ್ಮ ಸಮನ್ವಯ ಸಮಿತಿ,ಕುಣಿಲ್ ಸೆಂಟರ್ ಮ್ಯೆಂಟನನ್ಸ್ ಡೆವಲಪ್ಮೆಂಟ್ ಕಮಿಟಿ, ಶೊಷಿಯಲ್ ವೆಲ್ಪರ್ ಎಶೊಸಿಯೆಶನ್,ಮಂಗಳೂರು ಮುಸ್ಲಿಂ ಯುನಿಟ್(ಬಿಜಾಪುರ) ಟಿಪ್ಪು ಸುಲ್ತಾನ್ ಅಲುಮಿನಿ ಎಶೊಸಿಯೆಶನ್, ಅದೆ ರೀತಿ ಹಲವಾರು ಸಂಘಟನೆ ಜವಾಬ್ದಾರಿ ಒತ್ತುಕೊಂಡ ಇವರಿಗೆ ಮಾರ್ಚ್ 19ರಂದು ನಡೆದ ಕಾರ್ಯಕ್ರಮದಲ್ಲಿ ಅವರು ಗೌರವ ಡಾಕ್ಟರೇಟ್ ಹಾಗೂ ಕನ್ನಡ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)