ಮುಡಿಪು: ತಾಜುಲ್ ಉಲಮಾ ಇಸ್ಲಾಮಿಕ್ ಕಾಂಪ್ಲೆಕ್ಸ್ ತಲಕ್ಕಿ ಸಂಸ್ಥೆಯ ವತಿಯಿಂದ ಕರ್ನಾಟಕದಲ್ಲೆ ಮೊತ್ತ ಮೊದಲು ಐತಿಹಾಸಿಕವಾಗಿ ನಿರ್ಮಿಸಲ್ಪಟ್ಟ ತಾಜುಲ್ ಉಲಮಾ ಟವರನ್ನು ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು ಮಾರ್ಚ್ 26 ಶನಿವಾರ ರಾತ್ರಿ 7:00 ಗಂಟೆಗೆ ಉದ್ಘಾಟಿಸಲಿದ್ದಾರೆ.
ತಾಜುಲ್ ಉಲಮಾ ಇಸ್ಲಾಮಿಕ್ ಕಾಂಪ್ಲೆಕ್ಸ್ ತಲಕ್ಕಿ ಸಂಸ್ಥೆಯ ಸ್ಥಾಪಕರಾದ ಸಯ್ಯಿದ್ ಶಿಹಾಬುದ್ದೀನ್ ಮಶ್ಹೂರ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರಥಮ ಸನದುದಾನ ಸಮ್ಮೇಳನದಲ್ಲಿ ಸಯ್ಯಿದ್ ಇಂಬಿಚ್ಚಿಕೋಯ ತಂಙಳ್,ಸಯ್ಯಿದ್ ಆಟಕೋಯ ತಂಙಳ್ ಕುಂಬೋಳ್,ಝೈನುಲ್ ಉಲಮಾ ಮಾಣಿ ಉಸ್ತಾದ್,ಡಾ ಹುಸೈನ್ ಸಖಾಫಿ ಚುಳ್ಳಿಕ್ಕೋಡ್,ಹುಸೈನ್ ಸಅದಿ ಕೆ.ಸಿ ರೋಡ್, ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ, ಶಾಫಿ ಸಅದಿ ಬೆಂಗಳೂರು,ಯು.ಟಿ ಖಾದರ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?