ಮಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಪ್ರತೀ ವರ್ಷದಂತೆ ಉತ್ತರ ಕರ್ನಾಟಕಕ್ಕೆ ರಂಜಾನ್ ದಅವಾಗೆ ತೆರಳುವ ಇಹ್ಸಾನ್ ದಾಇಗಳಿಗೆ ಬೀಳ್ಕೊಡುಗೆ ಸಮಾರಂಭ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ಅಧ್ಯಕ್ಷತೆಯಲ್ಲಿ ಪಡೀಲ್ ಜುಮಾ ಮಸೀದಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮ ಉದ್ಘಾಟಿಸಿದರು.



ಪಡೀಲ್ ಜುಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಎಸ್ ವೈ ಎಸ್ ಮಂಗಳೂರು ನಾಯಕರಾದ ರಶೀದ್ ಹಾಜಿ ಪಾಂಡೇಶ್ವರ, ಇಸ್ಹಾಕ್ ತಂಙಳ್, ಜಬ್ಬಾರ್ ಕಣ್ಣೂರ್, ರಾಜ್ಯ ಕಾರ್ಯದರ್ಶಿಗಳಾದ ಸಫ್ವಾನ್ ಚಿಕ್ಕಮಗಳೂರು, ಹಕೀಮ್ ಬೆಂಗಳೂರು, ನವಾಜ್ ಭಟ್ಕಳ್ ರಾಜ್ಯ ದಅವಾ ಕನ್ವೀನರ್ ಸಯ್ಯಿದ್ ಖುಬೈಬ್ ತಂಙಳ್, ದ ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಅಲ್ತಾಫ್ ಶಾಂತಿಬಾಗ್
ಉಪಸ್ಥಿತರಿದ್ಧು ಶುಭ ಹಾರೈಸಿದರು.
ಪಡೀಲ್ ಜುಮಾ ಮಸೀದಿ ಖತೀಬ್ ಅಹ್ಸನಿ ಉಸ್ತಾದ್ ದುಆ ಮಾಡಿದರು .ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಸ್ವಾಗತಿಸಿದರು. ರಾಜ್ಯ ಯು ಡಿ ಕಾರ್ಯದರ್ಶಿ ರವೂಫ್ ಖಾನ್ ಕುಂದಾಪುರ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ