ಮಂಗಳೂರು: ಇತ್ತೀಚೆಗೆ ಬಿಜೆಪಿ ಶಾಸಕ ಸಿ. ಟಿ.ರವಿಯವರು ಪತ್ರಿಕಾ ಹೇಳಿಕೆ ನೀಡಿ ಮತೀಯ ಉದ್ವಿಗ್ನತೆ ಸೃಷ್ಟಿಸುವ ರೀತಿಯಲ್ಲಿ ಧಾರ್ಮಿಕ ಗ್ರಂಥ ಕುರಾನ್ ಸೂಕ್ತ ಗಳನ್ನು ಅಪಾರ್ಥವಾಗಿ ಸಂಭೋಧಿಸಿರುತ್ತಾರೆ.
ಪವಿತ್ರ ಕುರಾನ್ ಸಂಬೋಧನೆ ಮತ್ತು ಅರ್ಥೈಸುವಿಕೆ ಸಿ.ಟಿ.ರವಿ ಇಚ್ಚಿದಷ್ಟು ಸುಲಭವಲ್ಲ. ಕುರಾನ್ ನ ಬಗ್ಗೆ ಪೂರ್ವ ಗೃಹ ಪೀಡಿತ ವಾಗಿ ಪ್ರಸ್ತಾಪಿಸಿದರೆ,ಸಿ.ಟಿ.ರವಿ ಯಂತಹ ವಿದ್ವೇಶಿಗಳಿಗೆ ಬೇರೇನು ಕಾಣಿಸಲು ಸಾದ್ಯ ?.
ಕೇಶವ ಕೃಪಾ ಪ್ರೇರಿತ ಚೀಟಿಗಳನ್ನು ಮಾಧ್ಯಮದ ಮುಂದೆ ಪಠಿಸಿ ಧರ್ಮ ಬೋಧನೆ ಮಾಡುವ ಬದಲು ಸಿ.ಟಿ.ರವಿ ಯಾವುದಾದರೂ ಮುಸ್ಲಿಮ್ ವಿಶ್ವ ವಿದ್ಯಾಲಯದ ಪ್ರಾಂಶುಪಾಲ ಆಗಿ ಕಾರ್ಯ ನಿರ್ವಹಿಸಲಿ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ