ಮಂಗಳೂರು: ಇತ್ತೀಚೆಗೆ ಬಿಜೆಪಿ ಶಾಸಕ ಸಿ. ಟಿ.ರವಿಯವರು ಪತ್ರಿಕಾ ಹೇಳಿಕೆ ನೀಡಿ ಮತೀಯ ಉದ್ವಿಗ್ನತೆ ಸೃಷ್ಟಿಸುವ ರೀತಿಯಲ್ಲಿ ಧಾರ್ಮಿಕ ಗ್ರಂಥ ಕುರಾನ್ ಸೂಕ್ತ ಗಳನ್ನು ಅಪಾರ್ಥವಾಗಿ ಸಂಭೋಧಿಸಿರುತ್ತಾರೆ.
ಪವಿತ್ರ ಕುರಾನ್ ಸಂಬೋಧನೆ ಮತ್ತು ಅರ್ಥೈಸುವಿಕೆ ಸಿ.ಟಿ.ರವಿ ಇಚ್ಚಿದಷ್ಟು ಸುಲಭವಲ್ಲ. ಕುರಾನ್ ನ ಬಗ್ಗೆ ಪೂರ್ವ ಗೃಹ ಪೀಡಿತ ವಾಗಿ ಪ್ರಸ್ತಾಪಿಸಿದರೆ,ಸಿ.ಟಿ.ರವಿ ಯಂತಹ ವಿದ್ವೇಶಿಗಳಿಗೆ ಬೇರೇನು ಕಾಣಿಸಲು ಸಾದ್ಯ ?.
ಕೇಶವ ಕೃಪಾ ಪ್ರೇರಿತ ಚೀಟಿಗಳನ್ನು ಮಾಧ್ಯಮದ ಮುಂದೆ ಪಠಿಸಿ ಧರ್ಮ ಬೋಧನೆ ಮಾಡುವ ಬದಲು ಸಿ.ಟಿ.ರವಿ ಯಾವುದಾದರೂ ಮುಸ್ಲಿಮ್ ವಿಶ್ವ ವಿದ್ಯಾಲಯದ ಪ್ರಾಂಶುಪಾಲ ಆಗಿ ಕಾರ್ಯ ನಿರ್ವಹಿಸಲಿ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)