ಮಂಗಳೂರು: ಗುತ್ತಿಗೆದಾರ ಸಂತೋಷ್ ಈ ಹಿಂದೆಯೇ ತನ್ನ ಸ್ಥಿತಿಯ ಬಗ್ಗೆ ಬಹಿರಂಗ ಪಡಿಸಿದ್ದು, ಬಿಜೆಪಿ ಯ ಹೆಣ ರಾಜಕೀಯದ ಚೈತ್ರ ಯಾತ್ರೆ ಮುಂದುವರಿಯುತ್ತಿರುವುದಕ್ಕೆ ಸಂತೋಷ್ ಸಾವು ಸಾಕ್ಷಿ.
ಗುತ್ತಿಗೆದಾರ ಸಂತೋಷ್ ಸಾವು ಖೇದಕರ. ಹಿಂದುತ್ವದ ದ್ವೇಷ ರಾಜಕೀಯವನ್ನು ಮಾತ್ರವೇ ಉಸಿರಾಡುವ ಈಶ್ವರಪ್ಪ ಗುತ್ತಿಗೆದಾರ ಸಂತೋಷ್ ನಿಂದ 40% ಕಮಿಷನ್ ಅಪೇಕ್ಷಿಸಿ,ಬೇಡಿಕೆ ಇಟ್ಟ ಬಗ್ಗೆ ಈಗಾಗಲೇ ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದಿದ್ದರು. ಸಂತೋಷ್ ರನ್ನು ಒತ್ತಡಕ್ಕೆ ಸಿಲುಕಿಸಿ ಕೊಲೆ ಮಾಡಲಾಗಿದೆ.
ಇದೊಂದು ರಾಜ್ಯ ಸರಕಾರ ಪ್ರೇರಿತ ಕೊಲೆ. ಈ ಪ್ರಕರಣದಲ್ಲಿ ಸಚಿವರಾದ ಈಶ್ವರಪ್ಪ ನೇರ ಆರೋಪಿ, ಗೃಹ ಇಲಾಖೆ ಸಂತೋಷ್ ಸಾವಿಗೆ ಹೊಣೆ ಯಾಗಿಸಿ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಈಶ್ವರಪ್ಪರನ್ನು ತಕ್ಷಣ ಬಂಧಿಸಿ ಕಾನೂನಿನ ಕುಣಿಕೆಗೆ ತರಬೇಕು. ಶಿವಮೊಗ್ಗದ ಹರ್ಷ ಸಾವಿನಲ್ಲಿ ಮೆರೆದ ಸಂಸ್ಕೃತಿ ರಕ್ಷಕರು ಗುತ್ತಿಗೆದಾರ ಸಂತೋಷ್ ಸಾವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ. ಸಂಸ್ಕೃತಿ ರಕ್ಷಕರು ಮೆರೆಯುತ್ತಿರುವ ಸಾವಿನ ಬೆಲೆ, ಸಂತೋಷ್ ಸಾವಿನಲ್ಲಿ ಮೌಲ್ಯ ರಹಿತವಾಗದಿರಲಿ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ