ಸೌದಿ ಅರೇಬಿಯಾ: ಜುಬೈಲ್ ನಲ್ಲಿ ಕಳೆದ ಹಲವು ವರ್ಷಗಳಿಂದ ಉದ್ಯಮ ನಡೆಸುತ್ತಿದ್ದ ಮಂಗಳೂರು ನಿವಾಸಿ ಮುಹಮ್ಮದ್ ಶರೀಫ್ ಬಾವಾ ಅಬ್ದುಲ್ ಹಮೀದ್ ಎಂಬುವವರು ಎಪ್ರಿಲ್ 9 ರಂದು ಹ್ರದಯಾಘಾತದಿಂದ ನಿಧನರಾಗಿದ್ದರು.

ಮರಣೋತ್ತರ ಕ್ರೀಯೆಗೆ ಬೇಕದ ವ್ಯವಸ್ಥೆ ಕಲ್ಪಿಸಲು ಕೆ.ಸಿ.ಎಫ್ ಕೂಡಲೇ ಸ್ಪಂದಿಸಿ ದಾಖಲೆ ಪತ್ರ ಹಾಗೂ ಭಾರತೀಯ ರಾಯಬಾರಿ ಕಛೇರಿ ಹಾಗು ಇನ್ನಿತರ ವ್ಯವಸ್ಥೆಗಳನ್ನು ಸರಿಪಡಿಸಿ ಎಪ್ರಿಲ್ 12 ರಂದು ಜುಬೈಲ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಮೃತರು.ತಾಯಿ ಹೆಂಡತಿ ಹಾಗು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಈ ಕಾರ್ಯದಲ್ಲಿ ಸಹಕರಿಸಿದ ಕೆ.ಸಿ.ಎಫ್ ಜುಬೈಲ್ ಝೋನ್ ಸಾಂತ್ವನ ತಂಡದ ನಾಯಕರಾದ ಹಮೀದ್ ಕೃಷ್ಣಾಪುರ, ನೌಫಲ್ ಮುಲ್ಕಿ ಹಾಗು ದಮ್ಮಾಮ್ ಝೋನ್ ಸಾಂತ್ವನ ತಂಡದ ನಾಯಕರಾದ ಬಾಷಾ ಗಂಗಾವಳಿ ಮತ್ತು ಕುಟುಂಬ ಸದಸ್ಯರಾದ ಮುಹಮ್ಮದ್ ಝೀಶಾನ್, ಕೆ.ಸಿ.ಎಫ್ ಹಿತೈಷಿ ಇಬ್ಬ ಬಜ್ಪೆ ಹಾಗು ಇತರ ಕೆ.ಸಿ.ಎಫ್ ನಾಯಕರುಗಳಿಗೆ ಕೃತಙ್ನತೆ ಸಲ್ಲಿಸುತ್ತಿದ್ದೇವೆ.
ಜುಬೈಲ್ ನಲ್ಲಿ ಅಂತ್ಯಕ್ರೀಯೆ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಕೆ.ಸಿ.ಎಫ್ INC ಪ್ರ.ಕಾರ್ಯದರ್ಶಿ ಕಮರುದ್ದೀನ್ ಗೂಡಿನಬಳಿ ಹಾಗು ಸೌದಿ ರಾಷ್ಟ್ರೀಯ ನಾಯಕರು, ಹಲವಾರು ಸಂಘ ಕುಟುಂಬದ ನಾಯಕರು ಬಾಗಿಯಾಗಿ ಮೃತರಿಗಾಗಿ ದುಆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ