ಚಿಕ್ಕಮಗಳೂರು: ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ. ಖಡಕ್ ಎಂದರೆ ಏನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ. ಹುಬ್ಬಳ್ಳಿ ಘಟನೆಗೂ ಕ್ರಮ ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಕೇಸಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಹಣ್ಣಿನ ಅಂಗಡಿ ವಿಚಾರದಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಯಾವುದೂ ವಿಳಂಬ ಮಾಡಿಲ್ಲ. ಇದಕ್ಕಿಂತ ಬೇರೆ ಇನೇನು ಬೇಕು ನಿಮಗೆ ಎಂದು ಪ್ರಶ್ನಿಸಿದರು.
ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ವಿರೋಧಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಆದರೆ ಜನರು ಏನು ಹೇಳುತ್ತಾರೆ ಮುಖ್ಯವಾಗುತ್ತದೆ ಎಂದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ