ಚಿಕ್ಕಮಗಳೂರು: ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ. ಖಡಕ್ ಎಂದರೆ ಏನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ. ಹುಬ್ಬಳ್ಳಿ ಘಟನೆಗೂ ಕ್ರಮ ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಕೇಸಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಹಣ್ಣಿನ ಅಂಗಡಿ ವಿಚಾರದಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಯಾವುದೂ ವಿಳಂಬ ಮಾಡಿಲ್ಲ. ಇದಕ್ಕಿಂತ ಬೇರೆ ಇನೇನು ಬೇಕು ನಿಮಗೆ ಎಂದು ಪ್ರಶ್ನಿಸಿದರು.
ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ವಿರೋಧಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಆದರೆ ಜನರು ಏನು ಹೇಳುತ್ತಾರೆ ಮುಖ್ಯವಾಗುತ್ತದೆ ಎಂದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ