ಮಂಗಳೂರು,ಏ.22: ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ಹಾಕಲು ಬಿಡುವುದಿಲ್ಲ ಎಂಬ ಹೇಳಿಕೆ ನೀಡಿ ಉಡುಪಿಯಲ್ಲಿ ಯಶ್ ಪಾಲ್ ಸುವರ್ಣ ತನ್ನ ಹರಕು ಮುರುಕು ಪಾಳೇಗಾರಿಕೆ ಮೆರೆಯಲು ಪ್ರಯತ್ನಿಸಿದ್ದಾನೆ.
ಈ ಹಿಂದೆ ಶಾಲೆಗಳ ಸಮವಸ್ತ್ರ ಸಂಬಂಧಿಸಿ ಮುಸ್ಲಿಮ್ ವಿಧ್ಯಾರ್ಥಿನಿಯರ ವಿಷಯದಲ್ಲಿ ನಡೆಸಿದ ಅವಾಂತರದಂತೆ ಅಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ಧರಿಸುವ ಹಿಜಾಬ್ ವಿಷಯ, ಯಶ್ ಪಾಲ ತಿಳಿಯುವುದು ಒಳಿತು.
ಯಶ್ ಪಾಲ ಬಹುಶಃ ಬಾವಿಯ ಕಪ್ಪೆಯಂತೆ ಉಳಿದಿದ್ದಾನೆ. ಸಮುದ್ರ ವೀಕ್ಷಣೆ ಆಗಿಲ್ಲ. ಯಶ್ಪಾಲ್ ಸಾರ್ವಜನಿಕ ಸ್ಥಳದಲ್ಲಿ ಜನರ ಉಡುಪಿನ ಬಗ್ಗೆ ತನ್ನ ತಾಕತ್ತು ಪ್ರದರ್ಶಿಸಲಿ. ಸಾರ್ವಜನಿಕ ಸ್ಥಳಗಳಲ್ಲಿ ಉಡುಪು ಧರಿಸುವ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಪ್ರದರ್ಶನವಾಗಲಿ ಎಂದು ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಸವಾಲು ಹಾಕಿದ್ದಾರೆ.
ಹಿಜಾಬ್ ಧರಿಸಿದ ಕಾರಣಕ್ಕೆ ಉಡುಪಿಯಲ್ಲಿ ಪಿಯುಸಿ ಪರೀಕ್ಷೆ ಬರೆಯಲು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ “ಭವಿಷ್ಯದಲ್ಲಿ ಕಾಲೇಜುಗಳಲ್ಲಿ ಮಾತ್ರವಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿಯೂ ಹಿಜಾಬ್ ಅನ್ನು ನಿಷೇಧಿಸಲಾಗುವುದು” ಎಂದು ಶುಕ್ರವಾರ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ