ಮುಂಬೈ,ಏ.25: ರಾಜಕಾರಣಿಗಳಾದ ರವಿ ಮತ್ತು ನವನೀತ್ ರಾಣಾ ಬಂಧನದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯ ಸರ್ಕಾರವು ಪೊಲೀಸರನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ರಾಜಕೀಯ ಮುಖಂಡರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಆರೋಪಿಸಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ‘ಅಸಹಿಷ್ಣು’ ಎಂದು ಕರೆದ ಫಡ್ನವಿಸ್, ಹನುಮಾನ್ ಚಾಲೀಸಾವನ್ನು ಪಠಿಸಿದರೆ ರಾಷ್ಟ್ರದ್ರೋಹ ಹೇಗಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಬೇಕೆಂದು ಒತ್ತಾಯಿಸಿದರು. ಸೋಮವಾರ ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹನುಮಾನ್ ಚಾಲೀಸಾವನ್ನು ಪಠಿಸುವುದರಿಂದ ದೇಶದ್ರೋಹಕ್ಕೆ ಆಹ್ವಾನ ನೀಡಿದಂತಾಗುತ್ತದೆ ಎಂದಾದರೆ, ನಾವೆಲ್ಲರೂ ಅದನ್ನು ಪಠಿಸುತ್ತೇವೆ ಮತ್ತು ಪ್ರತಿದಿನ ಮಾಡುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಮುಂಬೈ ಪೊಲೀಸರು ತಮ್ಮ ಪತಿ, ಶಾಸಕ ರವಿ ರಾಣಾ ಅವರನ್ನು ಬಂಧಿಸಿದ ನಂತರ ಸಂಸದ ನವನೀತ್ ರಾಣಾ ಅವರನ್ನು ಜೈಲಿನಲ್ಲಿ ಅನುಚಿತವಾಗಿ ನಡೆಸಿಕೊಂಡಿದ್ದಾರೆ. ‘ಜೈಲಿನಲ್ಲಿ ಮಹಿಳಾ ಸಂಸದರ ಮೇಲೆ ದೌರ್ಜನ್ಯ ನಡೆದಿದೆ. ಆಕೆಯ ಜಾತಿಯ ಬಗ್ಗೆ ಕಾಮೆಂಟ್ ಮಾಡಲಾಗಿದೆ. ಆಕೆಗೆ ನೀರು ನೀಡಿಲ್ಲ ಮತ್ತು ವಾಶ್ ರೂಂ ಬಳಸಲು ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ