ಮಂಗಳೂರು: ಇಂದು ನಗರದಲ್ಲಿ ನಡೆದ ಮುಸ್ಲಿಮ್ ಸೆಂಟ್ರಲ್ ಕಮಿಟಿ ಮಂಗಳೂರು ಇದರ ಪತ್ರಿಕಾ ಗೋಷ್ಠಿ ಯಲ್ಲಿ, ಅಧ್ಯಕ್ಷರಾದ ಕೆ. ಎಸ್. ಮೊಹಮ್ಮದ್ ಮಸೂದ್ ರವರು ಸರಕಾರದ ಇಂದಿನ ದ್ವನಿವರ್ಧಕ ಮತ್ತು ಶಬ್ದ ಮಾಲಿನ್ಯದ ಬಗೆಗಿನ ಆದೇಶವನ್ನು ಮತ್ತು ಮುತಾಲಿಕ ರ ವಿದ್ವಂಸಕತೆ ಗಳನ್ನು ಪ್ರಸ್ತಾಪಿಸಿ ವಿವರವಾಗಿ ಮಾತನಾಡಿದ್ದಾರೆ.
ದ್ವನಿವರ್ಧಕ ಬಳಕೆಯ ಬಗ್ಗೆ ಧಾರ್ಮಿಕ ಕೇಂದ್ರಗಳಲ್ಲಿ ಸರಕಾರದ ನಿರ್ದೇಶನ ಪಾಲಿಸಲಾಗುವುದು ಎಂದು ಹೇಳಿಕೆ ನೀಡುವುದರೊಂದಿಗೆ , ಕೆ. ಎಸ್.ಮೊಹಮ್ಮದ್ ಮಸೂದ್ ರವರು ಖುದ್ದು ಅಧ್ಯಕ್ಷರಾಗಿರುವ ಮಂಗಳೂರಿನ ಕುದ್ರೋಳಿ ಜಾಮಿಯಾ ಮಸೀದಿ ಬಗ್ಗೆ ಪ್ರಾಸ್ತಾವಿಸಿ, ದ್ವನಿವರ್ಧಕದ ಉಪಯೋಗವನ್ನು ಅವರು ಅಧ್ಯಕ್ಷರಾಗಿರುವ ಮಸೀದಿಯಲ್ಲಿ ದಿನದ ನಂತರ ಐದು ಹೊತ್ತಿನ ಆಝಾನ್ ಕರೆಯನ್ನು ನಿಲ್ಲಿಸಲಾಗುವುದು ಎಂದು ಅವರು ಸಾಂದರ್ಭಿಕವಾಗಿ ನೀಡಿದ ಇನ್ನೊಂದು ಹೇಳಿಕೆಯು, ಅವರ ಮಸೀದಿಗೆ ಮಾತ್ರ ಸೀಮಿತವಾಗಿದೆ.
ಅದು ಅವರು ಅಧ್ಯಕ್ಷರಾಗಿರುವ ಮಸೀದಿಯ ವಿಷಯವೇ ಹೊರತು ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನಿರ್ಣಯದ ಹೇಳಿಕೆ ಅಲ್ಲ,ಎಂದು ಈ ಮೂಲಕ ಸ್ಪಷ್ಟೀಕರಣ ನೀಡುವುದಾಗಿ ಕೆ.ಅಶ್ರಫ್
(ಉಪಾಧ್ಯಕ್ಷರು. ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿ.ಮಂಗಳೂರ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ