ದುಬೈ: ಯುಎಇ ಅಧ್ಯಕ್ಷ ಹಾಗೂ ಅಬುಧಾಬಿಯ ಆಡಳಿತಗಾರ ಹಿಸ್ ಹೈನೆಸ್ ಶೈಖ್ ಖಲೀಫಾ ಬಿನ್ ಝಾಯೆದ್ ಆಲ್ ನಹ್ಯಾನ್ ಅವರ ವಿಯೋಗ ವಾರ್ತೆಯು ಅತೀವ ದುಃಖ ತಂದಿದೆ.
ತನ್ನ ತಂದೆ ಶೈಖ್ ಝಾಯೆದ್ ಆಲ್ ನಹ್ಯಾನ್ ಅವರ ಮರಣದ ನಂತರ ದೇಶವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಿದ ದೂರದೃಷ್ಟಿಯ ನಾಯಕನನ್ನು ಯುಎಇ ಕಳೆದುಕೊಂಡಂತಾಗಿದೆ.
ಅಲ್ಲಾಹನು ಅವರಿಗೆ ಮಗ್ಫಿರತ್ ನೀಡಲಿ, ಖಬರ್ ಜೀವನದಲ್ಲಿ ಸಾಂತ್ವನ ನೀಡಲಿ ಮತ್ತು ಜನ್ನಾತುಲ್ ಫಿರ್ದೌಸಿನಲ್ಲಿ ಒಟ್ಟುಗೂಡಿಸಲಿ. ಈ ದುಃಖದ ಸಮಯದಲ್ಲಿ KCF ಇಂಟರ್ನ್ಯಾಷನಲ್ ಕೌನ್ಸಿಲ್ ಇಡೀ ರಾಷ್ಟ್ರದೊಂದಿಗೆ ಸಂತಾಪವನ್ನು ಹಂಚಿಕೊಳ್ಳುತ್ತಿದೆ ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್
ಅಂತರಾಷ್ಟ್ರೀಯ ಮಂಡಳಿ(KCF, INC) ಅಧ್ಯಕ್ಷರಾದ ಡಾ: ಶೈಖ್ ಬಾವಾ ಮಂಗಳೂರು, ಪ್ರ. ಕಾರ್ಯದರ್ಶಿ ಖಮರುದ್ದೀನ್ ಗೂಡಿನ ಬಳಿ ಹಾಗೂ ಕೆಸಿಎಫ್ ಸೌದಿ ಅರೇಬಿಯಾ ಅಧ್ಯಕ್ಷರಾದ ಯೂಸುಫ್ ಸಖಾಫಿ ಬೈತಾರ್ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ