ಬೆಳ್ಳಾರೆ: ಇಸ್ಲಾಮಿಕ್ ಎಜ್ಯುಕೇಶನ್ ಬೋರ್ಡ್ ಆಫ್ ಇಂಡಿಯಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದ್ರಸದಲ್ಲಿ ಸರಿಸುಮಾರು ಒಂದು ದಶಕಗಳ ಕಾಲ ಅದ್ಯಾಪಕರಾಗಿ ಸೇವೆ ಸಲ್ಲಿಸಿದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉಸ್ತಾದರ ಬಳಿ ವಿಧ್ಯಾಭ್ಯಾಸ ಕಲಿತ ಮದ್ರಸ ವಿದ್ಯಾರ್ಥಿಗಳ ಸಂಘಟನೆಯಾಗಿ “ಕಂಝುಲ್ ಹುದಾ ಸ್ಟೂಡೆಂಟ್ಸ್ ಅಸೋಸಿಯೇಷನ್” ಇತ್ತೀಚೆಗೆ ಅಸ್ತಿತ್ವಕ್ಕೆ ತರಲಾಯಿತು. ಪಳ್ಳಿಮಜಲು ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಸಮಿತಿಯ ನಿರ್ದೇಶಕರಾಗಿ ಬಹು| ಕೊಂಬಾಳಿ ಝುಹ್’ರಿ ಉಸ್ತಾದ್, ಅಧ್ಯಕ್ಷರಾಗಿ ಮುಹಮ್ಮದ್ ಸಫೀಂ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಮಿಸ್ಹಬ್, ಕೋಶಾಧಿಕಾರಿಯಾಗಿ ನಿಝಾಮುದ್ದೀನ್ ಝಂಝಂ, ಸಂಘಟನಾ ಕಾರ್ಯದರ್ಶಿಯಾಗಿ ಮುಹಮ್ಮದ್ ಶಿಹಾಬುದ್ದೀನ್, ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ರಾಇಸ್, ಇಬ್ರಾಹಿಂ ಬಾತಿಷಾ, ಮುಹಮ್ಮದ್ ನಾಝಿಂ, ಕಾರ್ಯದರ್ಶಿಗಳಾಗಿ ಮುಹಮ್ಮದ್ ಸಿನಾನ್, ಮುಹಮ್ಮದ್ ಸವಾದ್, ಮುಹಮ್ಮದ್ ಇಲ್ಯಾಸ್, ಮೀಡಿಯಾ ಕಾರ್ಯದರ್ಶಿಯಾಗಿ ಮುಹಮ್ಮದ್ ಸೆಮೀರ್, ಹಾಗೂ 53 ಮಂದಿ ವಿದ್ಯಾರ್ಥಿಗಳನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿ ಮಿಸ್ಹಬ್ ಸ್ವಾಗತಿಸಿ, ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ