ಬೆಳ್ಳಾರೆ: ಇಸ್ಲಾಮಿಕ್ ಎಜ್ಯುಕೇಶನ್ ಬೋರ್ಡ್ ಆಫ್ ಇಂಡಿಯಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದ್ರಸದಲ್ಲಿ ಸರಿಸುಮಾರು ಒಂದು ದಶಕಗಳ ಕಾಲ ಅದ್ಯಾಪಕರಾಗಿ ಸೇವೆ ಸಲ್ಲಿಸಿದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉಸ್ತಾದರ ಬಳಿ ವಿಧ್ಯಾಭ್ಯಾಸ ಕಲಿತ ಮದ್ರಸ ವಿದ್ಯಾರ್ಥಿಗಳ ಸಂಘಟನೆಯಾಗಿ “ಕಂಝುಲ್ ಹುದಾ ಸ್ಟೂಡೆಂಟ್ಸ್ ಅಸೋಸಿಯೇಷನ್” ಇತ್ತೀಚೆಗೆ ಅಸ್ತಿತ್ವಕ್ಕೆ ತರಲಾಯಿತು. ಪಳ್ಳಿಮಜಲು ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಸಮಿತಿಯ ನಿರ್ದೇಶಕರಾಗಿ ಬಹು| ಕೊಂಬಾಳಿ ಝುಹ್’ರಿ ಉಸ್ತಾದ್, ಅಧ್ಯಕ್ಷರಾಗಿ ಮುಹಮ್ಮದ್ ಸಫೀಂ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಮಿಸ್ಹಬ್, ಕೋಶಾಧಿಕಾರಿಯಾಗಿ ನಿಝಾಮುದ್ದೀನ್ ಝಂಝಂ, ಸಂಘಟನಾ ಕಾರ್ಯದರ್ಶಿಯಾಗಿ ಮುಹಮ್ಮದ್ ಶಿಹಾಬುದ್ದೀನ್, ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ರಾಇಸ್, ಇಬ್ರಾಹಿಂ ಬಾತಿಷಾ, ಮುಹಮ್ಮದ್ ನಾಝಿಂ, ಕಾರ್ಯದರ್ಶಿಗಳಾಗಿ ಮುಹಮ್ಮದ್ ಸಿನಾನ್, ಮುಹಮ್ಮದ್ ಸವಾದ್, ಮುಹಮ್ಮದ್ ಇಲ್ಯಾಸ್, ಮೀಡಿಯಾ ಕಾರ್ಯದರ್ಶಿಯಾಗಿ ಮುಹಮ್ಮದ್ ಸೆಮೀರ್, ಹಾಗೂ 53 ಮಂದಿ ವಿದ್ಯಾರ್ಥಿಗಳನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿ ಮಿಸ್ಹಬ್ ಸ್ವಾಗತಿಸಿ, ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ