ನಾಲೇಜ್ ಸಿಟಿ |ಸಾತ್ವಿಕ ಶ್ರೇಷ್ಠರ ಮೇಲೆ ಪ್ರೀತಿ ತೋರಿಸುವುದೆಂದರೆ ಅವರು ತೋರಿದ ಪ್ರೀತಿ, ಸಹನೆ, ಸೌಹಾರ್ದತೆ ಹಾಗೂ ಅಧ್ಯಾತ್ಮದ ಹಾದಿಯಲ್ಲಿ ಸಾಗುವುದಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಅಲ್ಲದೇ, ಸಾತ್ವಿಕರ ಬಗ್ಗೆ ಇಲ್ಲದ ಕಾರ್ಯಗಳನ್ನು ಹೇಳಿ ಅಲ್ಲ ಸ್ಮರಿಸಬೇಕಾದ್ದು ಎಂದು ಅವರು ಸಲಹೆ ನೀಡಿದರು.ಅವರು ಮರ್ಕಝ್ ನಾಲೆಜ್ ಸಿಟಿಯಲ್ಲಿರುವ ಸಾಂಸ್ಕೃತಿಕ ಕೇಂದ್ರದಲ್ಲಿ ಸಿ.ಎಂ.ವಲಿಯುಲ್ಲಾಹಿ ಉರೂಸ್ ಮುಬಾರಕ್ ಉದ್ಘಾಟಿಸಿ ಮಾತನಾಡಿದರು.
ಸಿ.ಎಂ.ವಲಿಯುಲ್ಲಾಹಿಯವರ 32ನೇ ವಾರ್ಷಿಕ ನಿಮಿತ್ತ ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿರುವ ಸಾಂಸ್ಕೃತಿಕ ಕೇಂದ್ರದಲ್ಲಿ ಆಯೋಜಿಸಿದ್ದ ಸಿ.ಎಂ.ಉರೂಸ್ ಮುಬಾರಕ್ ಸಮಾರೋಪ ಸಮಾರಂಭವನ್ನು ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಉದ್ಘಾಟಿಸಿದರು. ಡಾ. ಅಬ್ದುಲ್ ಹಕೀಂ ಅಝ್ಹರಿ, ಇಮಾಮ್ ಮುಶರಫ್ ಕೋಲ್ಕತ್ತಾ, ಹಾಫಿಲ್ ಅಬೂಬಕ್ಕರ್ ಸಖಾಫಿ ಪನ್ನೂರು, ಡಾ. ಅಬ್ದುಲ್ ಸಲಾಂ, ಅಡ್ವ. ತನ್ವೀರ್ ಉಮರ್, ಅಲವಿ ಸಖಾಫಿ ಕಾಯಲಂ, ಪ್ರೊ. ಶಾಹುಲ್ ಹಮೀದ್, ಅಬ್ದುಲ್ ಬಸ್ವೀರ್ ಸಖಾಫಿ, ಪಿಲಾಕ್ಕಲ್. ಜಮಾಲ್ ಅಹ್ಸನಿ ಮಂಞಪ್ಪಟ್ಟ, ಲುಖ್ಮಾನ್ ಹಾಜಿ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ