ಕಾಶ್ಮೀರದ ಕಥುವಾ ಎಂಬ ಪ್ರದೇಶದಲ್ಲಿ ಅಸೀಫಾ ಎಂಬ 8 ಹರೆಯದ ಮುಗ್ದ ಬಾಲಕಿಯನ್ನು ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ಗೈದು ಬರ್ಬರವಾಗಿ ಕೊಲೆಗೈದ ಅರೋಪಿಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸಿ ಮುಗ್ಧ ಬಾಲಕಿ ಆಸೀಫಾಳಿಗೆ ನ್ಯಾಯ ಒದಗಿಸುವಂತೆ ಕೋರಿ ಕೆ.ಎಸ್.ಫ್ಯಾಮಿಲಿ ಕಟ್ಟದಪಡ್ಪು ವತಿಯಿಂದ ಪ್ರತಿಭಟನೆ ನಡೆಸಿದರು, ಪ್ರಜಾಪ್ರಭುತ್ವ ಭಾರತ ದೇಶದಲ್ಲಿ ಇಂತಹ ಹೀನಾಯ ಕೃತ್ಯಗಳನ್ನು ಮಾಡಿ ಜಾಗತಿಕ ಮಟ್ಟದಲ್ಲಿ ಭಾರತ ದೇಶವನ್ನು ತಲೆ ತಗ್ಗಿಸುವಂತೆ ಮಾಡಿದ ಪ್ರಕರಣದ ಅರೋಪಿಗಳಿಗೆ ಗಲ್ಲು ಶಿಕ್ಷೆ ಒಳಪಡಿಸಿ ಭಾರತ ದೇಶದ ಪ್ರಜಾಪ್ರಭುತ್ವ ವನ್ನು ಕಾಪಾಡ ಬೇಕು, ಪ್ರತಿಭಟನೆಯಲ್ಲಿ ಆಸೀಫಾಳ ನ್ಯಾಯಕ್ಕೆ ಬೇಕಾಗಿ ಫ್ಯಾಮಿಲಿ ಸದಸ್ಯರಾದ ಕಲಂದರ್ ಮದನಿ ಜೋಗಿಬೆಟ್ಟು, ಅಶ್ರಫ್ ಕಟ್ಟದಪಡ್ಪು, ಜಹಫರ್ ಸ್ವಾದಿಕ್ ಕಟ್ಟದಪಡ್ಪು, ಮಜೀದ್ ಮಿಸ್ಬಾಹಿ ಕಟ್ಟದಪಡ್ಪು, ಉಪಸ್ಥಿತರಿದ್ದರು_















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ