ಬೆಳಗಾವಿ: ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿರುವ ರೊಹಿತ್ ಚಕ್ರತೀರ್ಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಗೃಹ ಸಚಿವರಿಗೆ, ಡಿಜಿ ಹಾಗೂ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಕೆಪಿಸಿಸಿ ಕಾನೂನು ವಿಭಾಗದ ಭೀಮನಗೌಡ ಜಿ ಪರಮಗೊಂಡ ಎಂಬವರು ಮನವಿ ಸಲ್ಲಿಸಿದ್ದಾರೆ.
ಪಠ್ಯ ಪರಿಷ್ಕರಣ ಸಮಿತಿ 2022ರ ಅಧ್ಯಕ್ಷರಾಗುವ ಮುಂಚೆ ರೋಹಿತ್ ಚಕ್ರವರ್ತಿ ಅವರಿಂದ ಸಾಮಾಜಿಕ ಜಾಲತಾಣದಲ್ಲಿ ಬಸವಣ್ಣ, ಅಂಬೇಡ್ಕರ್, ನಾರಾಯಣ ಗುರುಗಳ ಬಗ್ಗೆ ಅವಹೇಳನ ಮಾಡಲಾಗಿದೆ. ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ರಾಜಾರಾಮ್ ಮೋಹನ್ ರಾಯ್, ಸತ್ಯಶೋಧಕ ಸಮಾಜ ರಾಮಕೃಷ್ಣ ಮಿಶನ್, ಪರಿಯಾರ್, ನಾರಾಯಣಗುರು ಚಳವಳಿ ಹಾಗೂ ಥಿಯೋಸೋಪಿಕಲ್ ಸೊಸಾಯಟಿ ಇತಿಹಾಸ ತಿರುಚಿ ಪ್ರಕಟ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಮೇಲೆ ಸ್ವಯಂ ಪ್ರೇರಿತವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು. ಈಗಾಗಲೇ ಪಠ್ಯ ಪರಿಷ್ಕರಣ ಸಮಿತಿಯ ರೋಹಿತ ಚಕ್ರತೀರ್ಥ ಮತ್ತು ಸದಸ್ಯರು ಪರಿಷ್ಕರಣೆ ಮಾಡಿದ ಪಠ್ಯವನ್ನು ಹಿಂದಕ್ಕೆ ಪಡೆಯಬೇಕೆಂದು ದೂರಿನಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ