ಬೆಳ್ತಂಗಡಿ: ಜಾರಿ ನಿರ್ದೇಶನಾಲಯ (ಈಡಿ) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿರುವುದನ್ನು ವಿರೋಧಿಸಿ ಶುಕ್ರವಾರ ಬೆಳ್ತಂಗಡಿ ಯಲ್ಲಿ ಪಿಎಫ್ಐ ಕಾರ್ಯಕರ್ತರು ನಗರದ ಮೂರು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು.
ಬ್ಯಾಂಕ್ ಖಾತೆಗಳ ಮೇಲೆ ತಾತ್ಕಾಲಿಕ ಮುಟ್ಟುಗೋಲು ಹಾಕಿದ ED ಕ್ರಮದ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿ, ED, RSS ,BJP ವಿರುದ್ದ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹೀರ್ ಪುಂಜಾಲಕಟ್ಟೆ ಪಾಪ್ಯುಲರ್ ಫ್ರಂಟ್ ಸಂಘಟನೆಯನ್ನು ಈಡಿ ಮತ್ತು ಎನ್ ಐ ಎ ಮೂಲಕ ಆರ್ ಎಸ್ ಎಸ್ ಮತ್ತು ಬಿ ಜೆ ಪಿ ಹೆದರಿಸಲು ನೋಡುತ್ತಿದೆ. ಇದು ಅಧಿಕಾರದ ದುರ್ಬಳಕೆ ಮತ್ತು ಪ್ರಜಾಸತ್ತಾತ್ಮಕ ಹಕ್ಕಿನ ನಿರಾಕರಣೆಯಾಗಿದೆ. ಯಾವುದೇ ಕಾರಣಕ್ಕೂ ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದರು.

















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ