ಮಂಗಳೂರು: ಆರ್ಯ ಸಂತತಿಯ ಮುತಾಲಿಕ್, ಈಗಾಗಲೇ ಕೃಪಾ ಅಣತಿಯಂತೆ, ಲವ್ ಜಿಹಾದ್, ಹಲಾಲ್, ಅಝಾನ್ ಮೂಲಕ ಈ ರಾಜ್ಯದ ಜನತೆಯನ್ನು ಹಿಂದುತ್ವದ ದ್ವೇಷ ಹೇಳಿಕೆಯ ಮೂಲಕ ಗಲಭೆ ಹುಟ್ಟು ಹಾಕಿ, ಹಿಂದುತ್ವದ ಅಮಲಿನಲ್ಲಿ ಇರಿಸಿ, ಈಗ ಆಝಾನ್ ನಿಲ್ಲಿಸದಿದ್ದರೆ ಸರಕಾರ ಅಧಿಕಾರ ನೀಡಲಿ ಗುಂಡು ಹೊಡೆದು ಸಾಯಿಸುತ್ತೇನೆ ಎಂಬಿತ್ಯಾದಿಯಾಗಿ ಬಹಿರಂಗ ಹತ್ಯಾ ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ, ಆಡಳಿತ, ಪೊಲೀಸು, ಕಾನೂನು ಅಸ್ತಿತ್ವದಲ್ಲಿಯೇ ಇಲ್ಲದ ರೀತಿಯಲ್ಲಿ ಭಾಸವಾಗುವ, ಘನ ಘೋರ ಅಪರಾಧ ಕೃತ್ಯ ಎಸಗಿದ್ದಾರೆ ಮತ್ತು ಬಹಿರಂಗ ಜನಾಂಗೀಯ ಹತ್ಯಾ ಹೇಳಿಕೆ ನೀಡಿದ್ದಾರೆ . ಈ ರಾಜ್ಯದಲ್ಲಿ ಪೊಲೀಸು ವ್ಯವಸ್ಥೆ ಇದೆಯೇ ಇಲ್ಲವೇ ಎಂದು ಖಾಕಿ ಬಣ್ಣದ ವಸ್ತ್ರ ಧರಿಸಿದ ಕೆಲವು ವ್ಯಕ್ತಿಗಳಾದರೂ ಜನರಿಗೆ ಮಾಹಿತಿ ನೀಡುವುದು ಒಳಿತು.
ಮುತಾಲಿಕ್ ಬಹುಷ ಮುಕ್ತವಾಗಿ ರಂಗಕ್ಕೆ ಇಳಿದಂತೆ ಭಾಸವಾಗುತ್ತದೆ. ಈ ಹಿಂದಿನ ಕೇಂದ್ರ ಸರಕಾರಗಳು ಪೊಲೀಸು ಮತ್ತು ಮಿಲಿಟರಿಯೇತರ ಶಸ್ತ್ರ ಸಂಘಟನೆಗಳನ್ನು ಉಗ್ರ ಸಂಘಟನೆಗಳು ಎಂದು ಪಟ್ಟಿ ಮಾಡಿದ್ದವು. ಮುತಾಲಿಕ್ ನಂತಹ ವ್ಯಕ್ತಿ ಮುಕ್ತವಾಗಿ ಪೊಲೀಸು, ಆಡಳಿತ, ಕಾನೂನು ಸಂಸ್ಥೆಯ ಮಧ್ಯದಲ್ಲಿಯೇ ನಿಂತು ತಾನು ಈ ದೇಶದ ಜನರಿಗೆ ಗುಂಡು ಹೊಡೆದು ಸಾಯಿಸುತ್ತೇನೆ ಎಂದು ಐಸಿಸ್ ನಂತಹ ಸಂಘಟನೆಗಳ ಕರೆಯನ್ನು ಮೀರಿಸುವ ಹೇಳಿಕೆ ನೀಡಿದ್ದಾರೆ.
ಈ ರಾಜ್ಯದ ಪೊಲೀಸು, ಕಾನೂನು ಮತ್ತು ಆಡಳಿತಕ್ಕೆ ಮುತಾಲಿಕ್ ಎಂಬ ಆರ್ಯ, ಸವರ್ಣೀಯ ಉಗ್ರನನ್ನು ನಿಯಂತ್ರಿಸಲು ಅಗತ್ಯವಿರುವ ಸಾಕ್ಷ್ಯಾಧಾರಗಳು ಬಹುಶಃ ಕಳೆದ ಮೂರು ದಿನಗಳಿಂದ ಲಭ್ಯವಾಗಲಿಲ್ಲ ಎಂದು ಕಾಣಿಸುತ್ತದೆ.
ಜನರ ತೆರಿಗೆ ಹಣದಿಂದ ಬದುಕುವ ಕರ್ನಾಟಕ ರಾಜ್ಯ ಆಡಳಿತ, ಪೊಲೀಸು ಮತ್ತು ಕಾನೂನು ಒಂದು ವೇಳೆ ಈ ಆರ್ಯ, ಸವರ್ಣೀಯ, ವೈದಿಕ ಮುತಾಲಿಕ ನನ್ನು ನಿಯಂತ್ರಿಸಲು ಪರ್ಯಾಯ ವ್ಯವಸ್ಥೆ ಮಾಡಿ ಕೊಳ್ಳುವ ಸಂದರ್ಭವನ್ನು ಕೈ ಚೆಲ್ಲಿದರೆ, ಮುತಾಲಿಕ್ ರಿಗೆ ಮಾಹಿತಿಯಾದರೂ ನೀಡಿ, ಮುತಾಲಿಕ್ ನಿಂದ ಐಸಿಸ್ ಮುಖ್ಯಸ್ಥನ ಹುದ್ದೆಗೆ ಅರ್ಜಿ ಸಲ್ಲಿಸಿ ಬರಲಿ, ಈ ದೇಶದ, ನಾಡಿನ ಮುಸ್ಲಿಮರು, ದಲಿತರು, ಪರಿಶಿಷ್ಟರು, ಅಂದು ಬ್ರಿಟಿಷರನ್ನು ಈ ದೇಶದಿಂದ ಓಡಿಸಿದಂತೆ, ಟಿಪ್ಪು, ರಾಣಿ ಅಬ್ಬಕ್ಕನ ಸಂತತಿಯಾದ ನಾವು ಈ ದೇಶದ್ರೋಹಿ ಆರ್ಯ, ಸವರ್ಣೀಯ, ವೈದಿಕ ಮುತಾಲಿಕನ್ನು ಅವರ ಮೂಲ ಸ್ಥಾನವಾದ ಮಧ್ಯ ಏಶಿಯಾಕೆ ಓಡಿಸಲಿದ್ದೇವೆ.
ಈ ದೇಶದ ಬಹುಸಂಖ್ಯಾತ ಜನರಾದ, ಮುಸ್ಲಿಮರು, ಕ್ರೈಸ್ತರು, ಹಿಂದುಳಿದ ವರ್ಗ, ಪರಿಶಿಷ್ಟರು, ಬುಡಕಟ್ಟು ಜನಾಂಗವು ಈ ನಾಡಿನಲ್ಲಿ ಸಾಮರಸ್ಯದ ಜೀವನ ನಡೆಸುತ್ತಿರುವಾಗ, ತಾಕತ್ತಿದ್ದರೆ ಐಸಿಸ್ ಮುಖ್ಯಸ್ಥನ ಪಟ್ಟ ಹಿಡಿದು ಕೊಂಡು ಬರಲಿ, ತಕ್ಕ ಉತ್ತರ ಸಿದ್ದವಾಗಿಯೆ ಇದೆ, ಯಾಕೆ ನೀಡಿಯೇ ಬಿಡ ಬಾರದು ?
ಮುತಾಲಿಕ್ ಗೆ ಮುಲ್ಲಾ ದೀಕ್ಷೆ ನೀಡಲಿದ್ದೇವೆ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ