ಆಡಳಿತ ಪಕ್ಷದ ವಕ್ತಾರೆಯೊಬ್ಬರು ಪ್ರವಾದಿಯವರನ್ನು ನಿಂದನೆ ಮಾಡಿರುವ ಪ್ರಕರಣದಿಂದಾಗಿ ಜಾಗತಿಕವಾಗಿ ದೇಶದ ಘನತೆಗೆ ಧಕ್ಕೆ ಉಂಟಾಗಿದೆ.
ಜಾಗತಿಕ ಮಟ್ಟದಲ್ಲಿ ಸರ್ವಜನಾಂಗದ ಶಾಂತಿಯ ತೋಟ ಎಂಬ ಹೆಗ್ಗಳಿಕೆ ಹೊಂದಿರುವ ಭಾರತದ ಘನತೆಯನ್ನು ಉಳಿಸುವ ಜವಾಬ್ದಾರಿ ಸರಕಾರಕ್ಕಿದೆ. ಸರಕಾರಗಳು ಜವಾಬ್ದಾರಿ ಮರೆತು ವರ್ತಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಧರ್ಮಸಮನ್ವಯತೆಗೆ ಧಕ್ಕೆ ಉಂಟು ಮಾಡುವ ಕಿಡಿಗೇಡಿಗಳ ವಿರುದ್ಧ ಸರಕಾರವು ಕಠಿಣ ಕ್ರಮಕೈಗೊಂಡಿದ್ದರೆ ಇಂತಹ ಪ್ರಕರಣಗಳು ಪುನರಾವರ್ತಿಸುತ್ತಿರಲಿಲ್ಲ. ಸರಕಾರದ ಮೌನಸಮ್ಮತಿಯಿಂದಾಗಿಯೇ ಸಂವಿಧಾನದ ಮೂಲ ಆಶಯವಾಗಿರುವ ಜಾತ್ಯತೀತತೆಗೆ ಕೊಡಲಿಯೇಟು ಬಿದ್ದಿದೆ.
ರಾಜಕೀಯ ಪಕ್ಷಗಳ ಉನ್ನತ ಹಂತದ ನಾಯಕರುಗಳ ಕಿಡಿಗೇಡಿಗಳಂತೆ ಹೇಳಿಕೆ ಕೊಡುವ ಮೂಲಕ ಆ ಪಕ್ಷಗಳ ಸ್ವೇಚ್ಛಾಚಾರ ಅನಾವರಣಗೊಂಡಿದೆ.
ದೇಶದ ಘನತೆಯಿರುವುದು ಸರ್ವಧರ್ಮ ಸಮನ್ವಯದಲ್ಲಿ. ಪ್ರವಾದಿ ನಿಂದನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ