ನವದೆಹಲಿ: ಜೂನ್ 10 ರಂದು ನಡೆದ ರಾಜ್ಯಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸಂಸತ್ತಿನ ನಿರ್ಣಾಯಕ ಮೇಲ್ಮನೆಯಲ್ಲಿ ಆಡಳಿತಾರೂಢ ಬಿಜೆಪಿಯ ಸಂಖ್ಯಾಬಲ 95 ರಿಂದ 92ಕ್ಕೆ ಕುಸಿದಿದೆ. ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ 29 ರಿಂದ 31 ಕ್ಕೆ ಏರಿಕೆಯಾಗಿದ್ದು, ಕೈ ಸ್ವಲ್ಪ ಬಲ ಹೆಚ್ಚಿಸಿಕೊಂಡಿದೆ.
ರಾಜಸ್ಥಾನ, ಹರಿಯಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಲ್ಕು ರಾಜ್ಯಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ 57 ಸ್ಥಾನಗಳ ಪೈಕಿ 22 ರಲ್ಲಿ ಗೆದ್ದರೆ, ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.
ನಿವೃತ್ತಿ ಹೊಂದಿದ 57 ಸದಸ್ಯರ ಪೈಕಿ ಬಿಜೆಪಿ 25 ಸದಸ್ಯರನ್ನು ಹೊಂದಿತ್ತು ಮತ್ತು ಕಾಂಗ್ರೆಸ್ ಏಳು ಸದಸ್ಯರನ್ನು ಹೊಂದಿತ್ತು.
ಹೆಚ್ಚಿನ ಬಲದೊಂದಿಗೆ, ಯುವ ಮುಖಗಳನ್ನು ನಾಮನಿರ್ದೇಶನ ಮಾಡಿದ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಮೇಲ್ಮನೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಆಕ್ರಮಣಕಾರಿ ಹೋರಾಟ ನಡೆಸಲಿದೆ ಎಂದು ನಿರೀಕ್ಷಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ