ಸಿರಾಜುಲ್ ಹುದಾ ಅರೇಬಿಕ್ ಮದ್ರಸ ಉಣ್ಣಾಲು ವಿದ್ಯಾರ್ಥಿಗಳ ಸಂಘಟನೆಯಾದ SBS ಉಣ್ಣಾಲು ಶಾಖೆಯ ವಾರ್ಷಿಕ ಮಹಾ ಸಭೆಯು ಜೂ.11 ಶನಿವಾರ ಬೆಳಿಗ್ಗೆ ಇಲ್ಲಿನ ಮದ್ರಸಾದಲ್ಲಿ ಜರುಗಿತು.
2022-23 ನೇ ಸಾಲಿಗೆ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಯೂಸುಫ್ ಮುಹಮ್ಮದ್ ಮುಸ್ತಫಾ,
ಪ್ರ.ಕಾರ್ಯದರ್ಶಿ ಅಹಮ್ಮದ್ ಬಾರಿ ಕೋಶಾಧಿಕಾರಿ ಯಾಗಿ ಮುಹಮ್ಮದ್ ರಶಾದ್ ಉಪಾಧ್ಯಕ್ಷರಾಗಿ ಸಾಹಿರ್ , ಹಾಗೂ ಜೊ.ಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ಆಯ್ಕೆಯಾದರು.
ಸ್ಥಳೀಯ ಖತೀಬ್ ಹಾಗೂ ಸದರ್ ಮುಅಲ್ಲಿಂ ಜುನೈದ್ ರಝಾ ಅಝ್ಹರಿ ಉಸ್ತಾದ್ ದುಃಆ ನೆರವೇರಿಸಿ ನೂತನ ಸಮಿತಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಬಾಗವಹಿಸಿದ್ದರು.
ಮದ್ರಸಾ ಮುಅಲ್ಲಿಂ ಉಮರುಲ್ ಫಾರೂಕ್ ಸಅದಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು.ಅಬ್ದುಲ್ ರಹಿಮಾನ್ ಸ್ವಾಗತಿಸಿ ನೂತನ ಕಾರ್ಯದರ್ಶಿ ಅಹಮ್ಮದ್ ಬಾರಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್