ರಿಯಾದ್ :ಧಾರ್ಮಿಕ ಲೌಕಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟು ಮುನ್ನಡೆಯುತ್ತಿರುವ ಕೊಡಗುಜಿಲ್ಲೆ ವೀರಾಜ್ ಪೇಟೆ ಅನ್ವಾರುಲ್ ಹುದಾ ಸಂಸ್ಥೆ ರಿಯಾದ್ ಸಮಿತಿಗೆ ನೂತನ ಸಾರಥಿಗಳನ್ನು ಆಯ್ಕೆಮಾಡಲಾಯಿತು.
ಸಲಹಾ ಸಮಿತಿ ಚೆಯರ್ಮಾನ್ : ಉಸ್ತಾದ್ ಅಶ್ರಫ್ ಅಹ್ಸನಿ
ಸದಸ್ಯರು: ಅಬ್ಬಾಸ್ ಹಾಜಿ (ಅಯ್ಯಂಗೇರಿ) ಹಂಸ ಮುಸ್ಲಿಯಾರ್ (ಚೋಕಂಡಳ್ಳಿ) ಮುಸ್ತಫ ಝೈನಿ (ಕಂಬಿಬಾಣೆ) ಹಂಸ ಮುಸ್ಲಿಯಾರ್ (ಪೊನ್ನಂಪೇಟೆ) ಮಹಮ್ಮದ್ ಸಖಾಫಿ (ಕೊಟ್ಟಮುಡಿ) ಅಹ್ಮದ್ (ಪಡಿಯಾಣಿ)
ಅಧ್ಯಕ್ಷರು: ರಫೀಕ್ ತಂಙಳ್ ಮಾಲ್ದಾರೆ
ಉಪಾಧ್ಯಕ್ಷರು: ಆಶಿಖ್ ಅಮ್ಮತ್ತಿ
ಪ್ರಧಾನ ಕಾರ್ಯದರ್ಶಿ: ಸಾದಿಖ್ ಎಡಪ್ಪಲ
ಖೋಶಾಧಿಕಾರಿ: ಶರೀಫ್ ಗುಂಡಿಕೆರೆ
ವರ್ಕಿಂಗ್ ಸೆಕ್ರಟರಿ: ಷಂಸು (ಕೊಟ್ಟಮುಡಿ)
ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಯಿತು.
ರಿಯಾದ್ ” ಕಿಸ್ವ ” ವಿಲ್ಲದಲ್ಲಿ ಬಹು: ಶಿಹಾಬ್ ಸಖಾಫಿಯವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಹಂಸ ಮುಸ್ಲಿಯಾರ್ ಚೋಕಂಡಳ್ಳಿ ಅಧ್ಯಕ್ಷತೆ ವಹಿಸಿದರು ಮುಸ್ತಫ ಝೈನಿ ಕಂಬಿಬಾಣೆ ಉದ್ಘಾಟಿಸಿ ಹಂಸ ಮುಸ್ಲಿಯಾರ್ ಪೊನ್ನಂಪೇಟೆ ನೂತನ ಸಮಿತಿಯ ಆಯ್ಕೆ ಪ್ರಕ್ರಿಯಕ್ಕೆ ನೇತ್ರತ್ವ ವಹಿಸಿದರು.
ಕರೀಂ ಮುಸ್ಲಿಯಾರ್ ಸುಂಟಿಕೊಪ್ಪ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ