ರಿಯಾದ್: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ಸೌದಿ ಅರೇಬಿಯ ಇದರ ಅಧೀನದಲ್ಲಿ ಕಾರ್ಯಾಚರಿಸುತಿರುವ ರಿಯಾದ್ ಸಮಿತಿಗೆ ನೂತನ ಸಮಿತಿಯನ್ನು
ಮಲಾಸ್ ಕಿಸ್ವ ವಿಲ್ಲದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಯ್ಕೆ ಮಾಡಲಾಯಿತು.
ಹಂಸ ಮುಸ್ಲಿಯಾರ್ ಚೋಕಂಡಳ್ಳಿ ಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭೆಯಲ್ಲಿ ಶಿಹಾಬ್ ಸಖಾಫಿ ಮುಖ್ಯ ಭಾಷಣ ಮಾಡಿದರು.
ಅಧ್ಯಕ್ಷರಾಗಿ ನಝೀರ್ (ಗುಂಡಿಕೆರೆ) ಪ್ರಧಾನ ಕಾರ್ಯದರ್ಶಿಯಾಗಿ ನಿಹಾದ್ (ಹೊಸಕತೋಟ) ಖೋಶಾಧಿಕಾರಿಯಾಗಿ ಕರೀಂ ಮುಸ್ಲಿಯಾರ್ (ಸುಂಟಿಕೊಪ್ಪ) ಆಯ್ಕೆಮಾಡಿದರು.
ಉತ್ತಮ ಸೇವಕನಾಗಿ ಆಯ್ಕೆಯಾದ ಷಂಸು ತಕ್ಕಪ್ಪಳ್ಳಿ ಯವರನ್ನು ಮತ್ತು ರಫೀಕ್ ತಂಙಳ್ ಮಾಲ್ದಾರೆ ಯವನ್ನು ಸಭೆಯಲ್ಲಿ ಆಧರಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಹಂಸ ಮುಸ್ಲಿಯಾರ್ (ಚೋಕಂಡಳ್ಳಿ) ಮತ್ತು ಇತರೆ ನೇತಾರರು ಉಪಸ್ಥಿತರಿದ್ದರು
ಕರೀಂ ಮುಸ್ಲಿಯಾರ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು