ಮಂಗಳೂರು – ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಮದೀನತುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ವಿದ್ಯಾರ್ಥಿಗಳ ಅಧಿಕೃತ ಒಕ್ಕೂಟ ಸುನ್ನೀ ಬಾಲ ಸಂಘ SBS ಇದರ ಮಹಾ ಸಭೆಯು ಗೌರವಾನ್ವಿತ ಖತೀಬರಾದ K.H.U ಶಾಫಿ ಮದನಿ ಕರಾಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
2022 -2023 ನೇ ಸಾಲಿನ ನೂತನ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರಾಗಿ ಮುಹಮ್ಮದ್ ಅದ್ನಾನ್ ,ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜುದ್ದೀನ್ ನೇಲಚ್ಚಿಲ್ ಕೋಶಾಧಿಕಾರಿಯಾಗಿ ಹಫೀಝ್ ಮಾಣಿಪಳ್ಳ ಇವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ A.R ಝಯಾನ್, ಸಿರಾಜುದ್ದೀನ್ ಮುರ ,ಮುಹಮ್ಮದ್ ಮುಸ್ತಫಾ ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಫಾಯಿಝ್,ಮುಹಮ್ಮದ್ ಇಫಾಝ್ ಮುಹಮ್ಮದ್ ಮುಶ್ಫಿಕ್ ..ಕಾರ್ಯ ಕಾರಿ ಸಮಿತಿ ಸದಸ್ಯರಾಗಿ ಮುಹಮ್ಮದ್ ಅರ್ಫಾಝ್ ಅಬೂಬಕರ್ ಸಿದ್ದೀಖ್ ,ಮುಹಮ್ಮದ್ ಸುಹೈಲ್ ,ಮುಹಮ್ಮದ್ ನಿಯಾಝ್,ಅಬ್ದುಲ್ ಮುಕದ್ದಿಮ್ ,ಹನೀಶ್,ಶಬೀಬುರ್ರಹ್ಮಾನ್ , ಇಸ್ಮಾಯಿಲ್ ಸ್ವರೂಫ್ ಹಾಶಿರ್ L, ಶುಹೈಬ್,ಝಿಯಾನ್, ಶಾಹಿಲ್,ಜಾಫರ್ ಸ್ವಾದಿಖ್
ಮುಝಮ್ಮಿಲ್ ,ಮುಹಮ್ಮದ್ ಸಈದ್, ಮುಹಮ್ಮದ್ ಶಾದ್ ಮುಹಮ್ಮದ್ ಇರ್ಶಾದ್ ಮುಹಮ್ಮದ್ ಅಶಕ್ ಇವರನ್ನು ಆಯ್ಕೆ ಮಾಡಲಾಯಿತು.
ಸದ್ರಿ ಸಮಿತಿಯ ಅಧೀನದಲ್ಲಿ ಮದೀನತು ಸ್ವಿಬಿಯಾನ್ ಗರ್ಲ್ಸ್ ವಿಂಗ್ ಅಸ್ತಿತ್ವಕ್ಕೆ ತರಲಾಯಿತು .ಅಧ್ಯಕ್ಷೆಯಾಗಿ ನಾಶಿದ ,ಪ್ರಧಾನ ಕಾರ್ಯದರ್ಶಿಯಾಗಿ ನಶ್ವ , ಕೋಶಾಧಿಕಾರಿಣಿಯಾಗಿ ನಜಿಲಾ ಹಾಗೂ ಉಪಾಧ್ಯಕ್ಷರಾಗಿ ಸಂಶೀದ ,ಫಾತಿಮಾ ,ಜೊತೆ ಕಾರ್ಯದರ್ಶಿಯಾಗಿ ಅಫ್ರೀನ ಆಶಿಕ ಮತ್ತು ,ಆಯಿಶಾ ಫಿದಾ ಇವರನ್ನು ನೇಮಿಸಲಾಯಿತು ಸದ್ರಿ ಈ ಎಲ್ಲಾ ಸಮಿತಿಗಳ ಮುದಬ್ಬಿರಾಗಿ k.H.U ಶಾಫಿ ಮದನಿ ಕರಾಯ ಹಾಗೂ ಸಲಹೆಗಾರಾಗಿ ಬದ್ರಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಬದ್ರಿಯಾ ಮತ್ತು ಬದ್ರಿಯಾ ಎಜ್ಯುಕೇಶನಲ್ ಬೋರ್ಡ್ ಚೇರ್ಮ್ಯಾನ್ ಶರೀಫ್ ಕಜೆ ಇವರನ್ನು ನೇಮಿಸಲಾಯಿತು.
ಪ್ರಸ್ತುತ ಸಭೆಯಲ್ಲಿ ಮದ್ರಸ ಅಧ್ಯಾಪಕರಾದ ಅಶ್ರಫ್ ಅಮಾನಿ ಇಂದಬೆಟ್ಟು ,ಹೈದರ್ ಮಿಸ್ಬಾಹೀ ಸಕಲೇಶಪುರ ,ಫಾರೂಖ್ ಹಿಮಮಿ ಸಖಾಫಿ ಪೆರಾಲ ,ಅಶ್ರಫ್ ಮದನಿ ನೆಕ್ಕಿಲ್ ಉಪಸ್ಥಿತರಿದ್ದರು ,ಸಭೆಯ ಆರಂಭದಲ್ಲಿ ನಿಕಟಪೂರ್ವ ಕಾರ್ಯದರ್ಶಿ ಮುಸ್ತಫಾ ಸ್ವಾಗತಿಸಿ ನೂತನ ಕಾರ್ಯದರ್ಶಿ ಸಿರಾಜುದ್ದೀನ್ ನೇಲಚ್ಚಿಲ್ ಧನ್ಯವಾದಗೈದರು.

















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)