ಸುರತ್ಕಲ್ : ಕಳೆದ ರಾತ್ರಿ ಕೃಷ್ಣಾಪುರ 6ನೇ ಬ್ಲಾಕ್ ಮದ್ರಸದ ಆರನೇ ತರಗತಿಯ ವಿದ್ಯಾರ್ಥಿಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು ಇದನ್ನು ಎಸ್.ಜೆ.ಎಂ.ಬಜ್ಪೆ ರೇಂಜ್ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ವಿದ್ಯೆ ಕಲಿಯುವ ಪುಟಾಣಿಗಳನ್ನು ಗುರಿಯಾಗಿಸಿ ಅವರ ಮೇಲೆ ದೈಹಿಕ ಹಲ್ಲೆ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಇಂತಹ ಹೇಯಕೃತ್ಯಗಳ ಮೂಲಕ ಸಮಾಜವನ್ನು ಒಡೆಯುವ ಹಾಗೂ ಕ್ಷೋಭೆಯನ್ನುಂಟು ಮಾಡುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಯನ್ನು ನಾವು ಒತ್ತಾಯಿಸುತ್ತಿದ್ದೇವೆ. ಮಾತ್ರವಲ್ಲದೆ ವಿದ್ಯಾರ್ಥಿಗಳಲ್ಲಿ ಅಭಧ್ರತಾ ಭಾವನೆ ಮೂಡದಂತೆ ಪೊಲೀಸ್ ಇಲಾಖೆಯು ಎಚ್ಚರವಹಿಸಬೇಕು ಹಾಗೂ ಮುಂದೆ ಇಂತಹ ಪ್ರಕರಣಗಳು ಮರುಕಳಿಸದಿರಲು ಈ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ಪೊಲೀಸ್ ಇಲಾಖೆಯೊಂದಿಗೆ ನಾವು ಮನವಿ ಮಾಡುತ್ತಿದ್ದೇವೆ.
ಅಧ್ಯಕ್ಷರು ಹಾಗೂ ಸದಸ್ಯರು
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್
ಬಜ್ಪೆ ರೇಂಜ್
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ