ಮಂಗಳೂರು,ಜೂನ್.30: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಶುಕ್ರವಾರ) ಕೂಡ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಬೆಳಿಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಶುಕ್ರವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಕೆ ವೈ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತವಾಗುತ್ತದ್ದು, ಉಡಪಿ ನಗರ ಸೇರಿದಂತೆ ಕಾಪು ಕಾರ್ಕಳ, ಕುಂದಾಪುರ ಹಾಗೂ ಬೈಂದೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಕೆಲವೆಡೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ದರೆಗುರುಳಿದೆ.
ಮಳೆಯಿಂದ ಯಾವುದೇ ಅನಾಹುತ ಸಂಬಂಧಿಸಿದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದ್ದು, ಸಮುದ್ರ ತೀರ ಹಾಗೂ ನದಿ ತೀರದ ಜನರು ಎಚ್ಚರಿಕೆ ಇರುವಂತೆ ಎಚ್ಚರಿಕೆ ನೀಡಿದೆ. ನೀರಿನ ಮಟ್ಟ ಹೆಚ್ಚಾದಲ್ಲಿ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ