ಬಂಟ್ವಾಳ: ಎಸ್.ಬಿ.ಎಸ್ ಕುಲಾಲು ಶಾಖೆಯ ವತಿಯಿಂದ ಮದ್ರಸ ವಿದ್ಯಾರ್ಥಿಗಳಿಗೆ ಒಂದು ದಿನದ ಪಿ ಪಿ ಎಸ್ ಶಿಬಿರವು ಇತ್ತೀಚೆಗೆ ಇಲ್ಲಿನ ಬದ್ರಿಯಾ ಮದ್ರಸದಲ್ಲಿ ನಡೆಯಿತು.
‘ಆಧ್ಯಾತ್ಮಿಕತೆಯ ಮೂಲಕ ವ್ಯಕ್ತಿತ್ವ ವಿಕಸನ’ ಎಂಬ ವಿಷಯದಲ್ಲಿ ಅಬ್ದುರಹ್ಮಾನ್ ಸಖಾಫಿ ಅಳಕೆ ಹಾಗೂ ‘ನನ್ನ ಪ್ರಾರ್ಥನೆ’ ಎಂಬ ವಿಷಯದ ಕುರಿತು ಮಸೂದ್ ಸಅದಿ ಮಕ್ಕಳಿಗೆ ಪ್ರಾಯೋಗಿಕ
ತರಗತಿ ಮಂಡಿಸಿದರು.
ಕಾರ್ಯಕ್ರಮದಲ್ಲಿ ಕುಲಾಲು ಜುಮಾ ಮಸೀದಿ ಅಧ್ಯಕ್ಷ ಅಹ್ಮದ್, ಕಾರ್ಯದರ್ಶಿ ಕರೀಂ, ಕೋಶಾದಿಕಾರಿ ಸಾದು ಮೋನು,ಸದಸ್ಯರಾದ ಇಬ್ರಾಹೀಂ, SSF ಕುಲಾಲು ಶಾಖೆಯ ಅಧ್ಯಕ್ಷ ಸಂಶೀರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಸ್ಥಳೀಯ ಮದ್ರಸ ಅಧ್ಯಾಪಕ ಶಿಹಾಬುದ್ದೀನ್ ಸಅದಿ ಸ್ವಾಗತಿಸಿದರು.
ಎಸ್.ಬಿ.ಎಸ್ ಕುಲಾಲು ಶಾಖೆಯ ಅಧ್ಯಕ್ಷ ತ್ವಾಹಿರ್ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್