ದಮ್ಮಾಮ್: ಅಲ್ ಹಸ್ಸಾ ಕೆಸಿಎಫ್ ವತಿಯಿಂದ ಗ್ರ್ಯಾಂಡ್ ಈದ್ ಮೀಟ್ ಕೆಸಿಎಫ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ನೌಶಾದ್ ಅಮಾನಿ ಉಸ್ತಾದ್ ಉದ್ಘಾಟಿಸಿದರು.

ಸೆಕ್ಟರ್ ಶಿಕ್ಷಣ ಇಲಾಖೆಯ ಚೇರ್ಮನ್ ಇಬ್ರಾಹಿಮ್ ಸಅದಿ ಮಚ್ಚಂಪಾಡಿ ಈದ್ ಸಂದೇಶ ನೀಡಿದರು.
ಅನಾರೋಗ್ಯದಿಂದ ಬಳಲುತ್ತಿರುವ ಸೈಯ್ಯಿದ್ ಅಥಾವುಲ್ಲಾ ತಂಙಳ್ ಮಂಜೇಶ್ವರ, ಹಾಗೂ ಉಸ್ತಾದ್ ಕೆ.ಎಮ್ ಸಿದ್ದೀಖ್ ಮೋಂಟುಗೋಳಿ ಅವರಿಗೆ ವಿಶೇಷ ದುಆ ನಡೆಸಲಾಯಿತು.


ಅಬ್ದುಲ್ ರಹ್ಮಾನ್ ಕೈರಂಗಳ ಸಮಾಧಿ ಸಂದರ್ಶನ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸೆಕ್ಟರ್ ಅಧ್ಯಕ್ಷ ಹಮೀದ್ ಕೈರಂಗಳ,ರಾಷ್ಟ್ರೀಯ ನಾಯಕ ಅಸ್ರು ಬಜ್ಪೆ,ಝೋನ್ ನಾಯಕರಾದ ಅಬೂಬಕ್ಕರ್ ಕಿಲ್ಲೂರು,ಹಾರಿಸ್ ಕಾಜೂರು, ಇಕ್ಬಾಲ್ ಗುಲ್ವಾಡಿ ಮತ್ತು ಇಸ್ಹಾಕ್ ಫಜೀರ್ ಭಾಗವಹಿಸಿದರು.
ಕಾರ್ಯಕ್ರಮವನ್ನು ಹಮೀದ್ ಕೈರಂಗಳ
ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ ಅರೇಬಿಯಾ ಮೇಲೆ ಡ್ರೋನ್, ಕ್ಷಿಪಣಿ ದಾಳಿ: ರಕ್ಷಣಾ ಪಡೆಯಿಂದ ಯಶಸ್ವಿ ಪ್ರತಿರೋಧ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಉಮ್ರಾ ಯಾತ್ರಿಕರು ಏಪ್ರಿಲ್ 18 ರೊಳಗೆ ದೇಶ ತೊರೆಯಬೇಕು- ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯ ಎಚ್ಚರಿಕೆ
ಭಾರೀ ಮಳೆ: ರಿಯಾದ್ ಸೇರಿದಂತೆ ಮೂರು ಪ್ರಾಂತ್ಯಗಳಲ್ಲಿ ‘ರೆಡ್ ಅಲರ್ಟ್’ ಘೋಷಣೆ
ಸೌದಿ ಅರೇಬಿಯಾ ಮೇಲೆ ಭಾರಿ ಕ್ಷಿಪಣಿ ದಾಳಿ- ರಿಯಾದ್ನಲ್ಲಿ ನಾಲ್ವರು ಏಷ್ಯನ್ ಅನಿವಾಸಿಗಳಿಗೆ ಗಾಯ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ವೈದ್ಯರ ಚೀಟಿ ಇಲ್ಲದೆ ಔಷಧ ಮಾರಾಟ ನಿಷೇಧ- ಸೌದಿ ಆರೋಗ್ಯ ಸಚಿವಾಲಯದ ಎಚ್ಚರಿಕೆ
ಆನ್ಲೈನ್ ಶಾಪಿಂಗ್: ಸುರಕ್ಷಿತವಾಗಿರಲು ಸೌದಿ ಸೈಬರ್ ಭದ್ರತಾ ಪ್ರಾಧಿಕಾರದ ಮಹತ್ವದ ಸೂಚನೆಗಳು
ರಂಜಾನ್ ತಿಂಗಳಲ್ಲಿ 3.6 ಲಕ್ಷ ಉಮ್ರಾ ಯಾತ್ರಿಕರಿಗೆ ಉಚಿತ (ತಹಲ್ಲುಲ್) ಕ್ಷೌರ ಸೇವೆ